Featured

ಉಡುಪಿ ಜಿಲ್ಲೆಯ ಬಿಜೆಪಿಯ ನಿಸ್ವಾರ್ಥ ಕಾರ್ಯಕರ್ತರಿಂದ ಮಾ.2ರಂದು ಬೈಕ್ ರ‍್ಯಾಲಿ – vishwanews24

ಉಡುಪಿ ಜಿಲ್ಲೆಯ ಬಿಜೆಪಿಯ ನಿಸ್ವಾರ್ಥ ಕಾರ್ಯಕರ್ತರಿಂದ ಮಾ.2ರಂದು ಬೈಕ್ ರ‍್ಯಾಲಿ

ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಜಿಲ್ಲೆಯ ಸ್ಥಳೀಯ ಅಭ್ಯರ್ಥಿಯನ್ನೇ ಚುನಾವಣೆಗೆ ಸ್ಪರ್ಧಿಸಲು ಮನವಿ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ನಿಸ್ವಾರ್ಥ ಕಾರ್ಯಕರ್ತರಿಂದ ಮಾ.2 ರಂದು ಮಧ್ಯಾಹ್ನ 3 ಗಂಟೆಗೆ ಬೃಹತ್ ಬೈಕ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.

ಬಿಜೆಪಿಯ ಭದ್ರಕೋಟೆಯಾಗಿರುವ ಉಡುಪಿ ಜಿಲ್ಲೆಯ ಸ್ಥಳೀಯ ಅಭ್ಯರ್ಥಿಯನ್ನೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿಕೊಳ್ಳುವ ಉದ್ದೇಶದಿಂದ ಈ ರ‍್ಯಾಲಿ ಹಮ್ಮಿಕೊಳ್ಳಲಾಗಿದ್ದು, ಮಲ್ಪೆಯ ಏಳೂರು ಮೊಗುವೀರ ಭವನದ ಪಾರ್ಕಿಂಗ್ ಏರಿಯಾದಿಂದ ಆರಂಭಗೊಳ್ಳುವ ಈ ರ್ಯಾಲಿ ಉಡುಪಿಯ ಬಿಜೆಪಿ ಕಚೇರಿಯವರೆಗೆ ನಡೆಯಲಿದೆ. ಈ ರ‍್ಯಾಲಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಕೂಡ ಭಾರೀ ವೈರಲ್ ಆಗಿದ್ದು, ಇದರ ಹಿಂದೆ ಇರುವ ನಿಸ್ವಾರ್ಥ ಕಾರ್ಯಕರ್ತರ ಹೆಸರು ಮಾತ್ರ ಬಹಿರಂಗವಾಗಿಲ್ಲ. ಆದರೆ ಇದರ ಹಿಂದೆ ಉಡುಪಿ ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಉಮೇದ್ವಾರಿಕೆ ಬಯಸಿದ ಮುಖಂಡನ ಪಾತ್ರವೂ ಇದೆ ಎನ್ನುವುದು ಚರ್ಚೆಗೆ ಕಾರಣವಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

22 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago