ಉಡುಪಿ,:ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಮತ್ತು ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಎಚ್ಸಿ ಶಂಕರ್, 2020ನೆ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಬಾರಕೂರು ಮೂಲದ ರಾಮಚಂದ್ರ ನಾಯಕ್, 2003ರಲ್ಲಿ ಎಸ್ಸೈಯಾಗಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದು, ಗದಗ, ಬೆಂಗಳೂರು, ಬಳ್ಳಾರಿ, ಉಡುಪಿ, ಮಂಗಳೂರಿನಲ್ಲಿ ಎಸ್ಸೈಯಾಗಿ ಕರ್ತವ್ಯ ನಿರ್ವಹಿಸಿದ್ದರು. 2011ರಲ್ಲಿ ಪೊಲೀಸ್ ನಿರೀಕ್ಷಕರಾಗಿ ಭಡ್ತಿ ಹೊಂದಿದ್ದ ಇವರು, ಕಾರ್ಕಳ ಎಎನ್ಎಫ್, ಹೊಸನಗರ, ಮುಲ್ಕಿ ಮೂಡಬಿದ್ರೆಯಲ್ಲಿ ವೃತ್ತ ನಿರೀಕ್ಷಕರಾಗಿ ಮತ್ತು ಕಾರವಾರ ಸೈಬರ್ ಕ್ರೈಮ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಅದೇ ರೀತಿ ಬೈಂದೂರು ಮೂಲದ ಪ್ರಸ್ತುತ ಎಸ್ಐಟಿ ಲೋಕಾಯುಕ್ತ ಬೆಂಗಳೂರಿನಲ್ಲಿ ಪೊಲೀಸ್ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಬೈಂದೂರು ಕೂಡ 2020ನೆ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಅದೇ ರೀತಿ ಬೈಂದೂರು ಮೂಲದ ಪ್ರಸ್ತುತ ಎಸ್ಐಟಿ ಲೋಕಾಯುಕ್ತ ಬೆಂಗಳೂರಿನಲ್ಲಿ ಪೊಲೀಸ್ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಬೈಂದೂರು ಕೂಡ 2020ನೆ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಉಡುಪಿ : ತೀರ್ಥಹಳ್ಳಿ – ಮಲ್ಪೆ ರಾ.ಹೆ ಅಭಿವೃದ್ದಿಗೆ ನಿತಿನ್ ಗಡ್ಕರಿ ಸೂಚನೆ : ಸಂಸದೆ ಶೋಭಾ ಕರಂದ್ಲಾಜೆ-Vishwanews24
ಮಂಗಳೂರು: ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು, ಸಿಬಂದಿ ಸಹಿತ 2020 ನೇ ಸಾಲಿನಲ್ಲಿ ರಾಜ್ಯದ 115 ಮಂದಿಗೆ ಮುಖ್ಯಮಂತ್ರಿಯ ಪದಕ ಘೋಷಿಸಲಾಗಿದ್ದು ಆ ಪೈಕಿ ದಕ ಜಿಲ್ಲೆಯ ಐವರಿಗೆ ಪದಕ ಲಭಿಸಿದೆ.
ಮಂಗಳೂರು ಸಿಸಿಬಿ ವಿಭಾಗದ ಹೆಡ್ ಕಾನ್ಸ್ ಟೇಬಲ್ ಅಬ್ದುಲ್ ಜಬ್ಬಾರ್, ಪಾಂಡೇಶ್ವರ ಠಾಣೆಯ ಹೆಡ್ ಕಾನ್ ಸ್ಟೇಬಲ್ ನಯನಾ, ಬಂದರು ಠಾಣೆಯ ಹೆಡ್ ಕಾನ್ಸ್ ಟೇಬಲ್ ಸುಜನ್ ಶೆಟ್ಟಿ, ದಕ ಜಿಲ್ಲಾ ಸಿಡಿಆರ್ ವಿಭಾಗದ ಪೊಲೀಸ್ ಕಾನ್ಸ್ ಟೇಬಲ್ ಸಂಪತ್ ಕುಮಾರ್, ಉಪ್ಪಿನಂಗಡಿ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಪ್ರವೀಣ್ ರೈ ಅವರು ಕರ್ತವ್ಯದ ವೇಳೆ ತೋರಿದ ಸಾಧನೆಗಾಗಿ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…