ಉಡುಪಿ: ರಾಜ್ಯ ಸರಕಾರ ಎಲ್ಲ ಜಿಲ್ಲೆಗಳಿಗೂ ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಿಸಿ ಆದೇಶಿಸಿದ್ದು, ಅದರಂತೆ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ ಅನಂತ್ ಹೆಗಡೆ (ಪಿ.ಎ. ಹೆಗಡೆ)ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಮಂಗಳೂರುನಗರ ಅಪರಾಧ (ಸಿಸಿಬಿ) ವಿಭಾಗದ ಡಿವೈಎಸ್ಪಿಯಾಗಿ ಸೇವೆಸಲ್ಲಿಸುತ್ತಿದ್ದರು.
ಬಂಟ್ವಾಳದಲ್ಲಿ ಉಪನಿರೀಕ್ಷಕ ಹಾಗೂ ಮೂಲ್ಕಿಯಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರವನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ. ಸಿದ್ದಲಿಂಗಪ್ಪ ನೋಡಿಕೊಳ್ಳಲಿದ್ದಾರೆ. ಅಪರಾಧ ಹಾಗೂ ಡಿಎಆರ್ ವಿಭಾಗವನ್ನು ಪರಮೇಶ್ವರ ಅನಂತ್ ಹೆಗಡೆ ನೋಡಿಕೊಳ್ಳಲಿದ್ದಾರೆ.
ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ…
ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್ ಸೊರಕೆ ಉಡುಪಿ:…
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…