ಉಡುಪಿ: ಆರು ಜನ ನಕ್ಸಲರ ಶರಣಾಗತಿ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಎನ್ಕೌಂಟರ್ ಗೆ ಬಲಿಯಾದ ವಿಕ್ರಂ ಗೌಡ ಸಹೋದರಿ ಸುಗುಣ ಅವರು, ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ. ಪರಿಹಾರ ಆದರೂ ನೀಡಿ ಎಂದು ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.
ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕಿದೆ. ಒಂದು ದಿನ ಕೆಲಸಕ್ಕೆ ಹೋಗದೆ ಇದ್ದರೆ ನಮ್ಮ ದಿನ ಸಾಗೋದಿಲ್ಲ. ಸರೆಂಡರ್ ಆಗುವವರಿಗೆ ಕೊಡೊ ಪರಿಹಾರ ನಮಗೆ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ. ಎನ್ಕೌಂಟರ್ ಆಗಿದೆ ಅವರ ಜೀವ ಹೋಗಿಯಾಗಿದೆ. ಉಳಿದವರಿಗೆ ಕೊಡೊ ಪರಿಹರ ನಮಗೆ ಕೊಟ್ರೆ ಸಾಕು ನಾವು ಕಷ್ಟದಲ್ಲಿದ್ದೇವೆ ಎಂದು ಹೇಳಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…