ಉಡುಪಿ: ಕೋವಿಡ್ – 19 ಲಾಕ್ ಡೌನ್ ನಿಂದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್ ಲಾಕ್ ಆದರೂ ಬಸ್ ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಕಷ್ಟ ಪಡುತ್ತಿದ್ದಾರೆ. ಇದನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಬಸ್ ಸಂಚಾರ ಪುನರಾರಂಭಿಸಲು ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದವರೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜುಲೈ 1 ರಿಂದ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…