Featured

ಉಡುಪಿ : ಜೂನ್ 14ರ ಬಳಿಕ  ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ; ನೈಟ್  ಹಾಗೂ ವೀಕೆಂಡ್ ಕರ್ಪ್ಯೂ ಜಾರಿ – Vishwanews24

‏ಉಡುಪಿ : ಜೂನ್ 14ರ ಬಳಿಕ  ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ; ನೈಟ್  ಹಾಗೂ ವೀಕೆಂಡ್ ಕರ್ಪ್ಯೂ ಜಾರಿ – Vishwanews24

ಉಡುಪಿ : ಜೂನ್ 14ರ ಬಳಿಕ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಗೊಳಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಯುವುದಿಲ್ಲ, ಬದಲಾಗಿ ಸಡಿಲಿಕೆ ನೀಡಲಾಗಿದೆ. ಸಂಜೆ 7ರಿಂದ ಬೆಳಗ್ಗೆ 5ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶನಿವಾರ, ರವಿವಾರಗಳಂದು ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರದೆ. ಶುಕ್ರವಾರ ಸಂಜೆ 7 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಯ ತನಕ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಉಳಿದಂತೆ ಎಲ್ಲಾ ನಿರ್ಮಾಣ ಕಾರ್ಯಗಳಿಗೆ ಅನುಮತಿ ನೀಡಲಾಗಿದ್ದು, ಸಿಮೆಂಟ್, ಸ್ಟೀಲ್ ಅಂಗಡಿ ಕಾರ್ಯಾಚರಿಸಲು ಅವಕಾಶವಿದೆ. ಕಾರ್ಖಾನೆಗಳಲ್ಲಿ ಶೇ. 50ರಷ್ಟು ಸಿಬ್ಬಂದಿಗಳನ್ನು ಬಳಸಲು ಅವಕಾಶ ನೀಡಲಾಗಿದ್ದು, ಶೇ. 30ರಷ್ಟು ಸಿಬ್ಬಂದಿಗಳೊಂದಿಗೆ ಗಾರ್ಮೆಂಟ್ಸ್ ಆರಂಭಿಸಲು ಅವಕಾಶ ನೀಡಲಾಗಿದೆ.

ಆಟೋ ಟ್ಯಾಕ್ಸಿಗಳಲ್ಲಿ ಇಬ್ಬರು ಸಂಚರಿಸಲು ಅವಕಾಶ ನೀಡಲಾಗಿದೆ. ಇನ್ನು ಖಾಸಗಿ ಹಾಗೂ ಸರಕಾರಿ ಬಸ್ ಸಂಚಾರಕ್ಕೆ ಜಿಲ್ಲೆಯಲ್ಲಿ ಅವಕಾಶವಿಲ್ಲ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿರುವ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ.

Vishwa News 24

Recent Posts

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

9 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

17 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

3 hours ago