ಉಡುಪಿ : ಜೂನ್ 28 ರಿಂದ ಮಂಗಳೂರು-ಪೂನಾ, ಉಡುಪಿ-ಹೈದ್ರಾಬಾದ್ ಮಾರ್ಗದ ಸಾರಿಗೆ ಕಾರ್ಯಾಚರಣೆ -Vishwanews24

ಉಡುಪಿ : ಜೂನ್ 28 ರಿಂದ ಮಂಗಳೂರು-ಪೂನಾ, ಉಡುಪಿ-ಹೈದ್ರಾಬಾದ್ ಮಾರ್ಗದ ಸಾರಿಗೆ ಕಾರ್ಯಾಚರಣೆ -Vishwanews24

ಉಡುಪಿ : ಪ್ರಸ್ತುತ ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಪೂನಾ ಮಾರ್ಗದಲ್ಲಿ ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 28 ರಿಂದ ಪುನಃ ಸಂಚಾರವನ್ನು ಪ್ರಾರಂಭಿಸಲಾಗುವುದು.

ಸಾರಿಗೆ ಕಾರ್ಯಾಚರಣೆಯ ವಿವರ :ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 4 ಗಂಟೆಗೆ ಮಂಗಳೂರಿನಿoದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಬೆಳಗಾವಿ, ಕರಾಡ, ಸತಾರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಪೂನಾ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 6.30 ಕ್ಕೆ ಪೂನಾದಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿದೆ.

ಉಡುಪಿಯಿಂದ ಹೈದ್ರಾಬಾದ್‌ಗೆ ಈಗಾಗಲೇ ರಾಜಹಂಸ ಸಾರಿಗೆಗಳನ್ನು ಪ್ರಾರಂಭಿಸಲಾಗಿದ್ದು, ಉಡುಪಿಯಿಂದ ಬೆಳಗ್ಗೆ 11.30 ಕ್ಕೆ ಹೊರಟು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹೊಸಪೇಟೆ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಹೈದ್ರಾಬಾದ್ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5.45 ಕ್ಕೆ ಹೈದ್ರಾಬಾದ್‌ನಿಂದ ಹೊರಟು ಮರುದಿನ ಬೆಳಗ್ಗೆ 11 ಗಂಟೆಗೆ ಉಡುಪಿ ತಲುಪಲಿದೆ.

ಈ ಸಾರಿಗೆಗಳಲ್ಲಿ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವAತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

18 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

21 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

22 hours ago