ಉಡುಪಿ : ಜೂನ್ 28 ರಿಂದ ಮಂಗಳೂರು-ಪೂನಾ, ಉಡುಪಿ-ಹೈದ್ರಾಬಾದ್ ಮಾರ್ಗದ ಸಾರಿಗೆ ಕಾರ್ಯಾಚರಣೆ -Vishwanews24

ಉಡುಪಿ : ಜೂನ್ 28 ರಿಂದ ಮಂಗಳೂರು-ಪೂನಾ, ಉಡುಪಿ-ಹೈದ್ರಾಬಾದ್ ಮಾರ್ಗದ ಸಾರಿಗೆ ಕಾರ್ಯಾಚರಣೆ -Vishwanews24

ಉಡುಪಿ : ಪ್ರಸ್ತುತ ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಪೂನಾ ಮಾರ್ಗದಲ್ಲಿ ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 28 ರಿಂದ ಪುನಃ ಸಂಚಾರವನ್ನು ಪ್ರಾರಂಭಿಸಲಾಗುವುದು.

ಸಾರಿಗೆ ಕಾರ್ಯಾಚರಣೆಯ ವಿವರ :ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 4 ಗಂಟೆಗೆ ಮಂಗಳೂರಿನಿoದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಬೆಳಗಾವಿ, ಕರಾಡ, ಸತಾರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಪೂನಾ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 6.30 ಕ್ಕೆ ಪೂನಾದಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿದೆ.

ಉಡುಪಿಯಿಂದ ಹೈದ್ರಾಬಾದ್‌ಗೆ ಈಗಾಗಲೇ ರಾಜಹಂಸ ಸಾರಿಗೆಗಳನ್ನು ಪ್ರಾರಂಭಿಸಲಾಗಿದ್ದು, ಉಡುಪಿಯಿಂದ ಬೆಳಗ್ಗೆ 11.30 ಕ್ಕೆ ಹೊರಟು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹೊಸಪೇಟೆ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಹೈದ್ರಾಬಾದ್ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5.45 ಕ್ಕೆ ಹೈದ್ರಾಬಾದ್‌ನಿಂದ ಹೊರಟು ಮರುದಿನ ಬೆಳಗ್ಗೆ 11 ಗಂಟೆಗೆ ಉಡುಪಿ ತಲುಪಲಿದೆ.

ಈ ಸಾರಿಗೆಗಳಲ್ಲಿ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವAತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

17 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

27 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

45 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

49 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

57 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago