ಉಡುಪಿ : ಪ್ರಸ್ತುತ ಕೋವಿಡ್-19 ಲಾಕ್ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಪೂನಾ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 28 ರಿಂದ ಪುನಃ ಸಂಚಾರವನ್ನು ಪ್ರಾರಂಭಿಸಲಾಗುವುದು.
ಸಾರಿಗೆ ಕಾರ್ಯಾಚರಣೆಯ ವಿವರ :ಅಂಬಾರಿ ಡ್ರೀಮ್ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 4 ಗಂಟೆಗೆ ಮಂಗಳೂರಿನಿoದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಬೆಳಗಾವಿ, ಕರಾಡ, ಸತಾರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಪೂನಾ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 6.30 ಕ್ಕೆ ಪೂನಾದಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿದೆ.
ಉಡುಪಿಯಿಂದ ಹೈದ್ರಾಬಾದ್ಗೆ ಈಗಾಗಲೇ ರಾಜಹಂಸ ಸಾರಿಗೆಗಳನ್ನು ಪ್ರಾರಂಭಿಸಲಾಗಿದ್ದು, ಉಡುಪಿಯಿಂದ ಬೆಳಗ್ಗೆ 11.30 ಕ್ಕೆ ಹೊರಟು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹೊಸಪೇಟೆ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಹೈದ್ರಾಬಾದ್ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5.45 ಕ್ಕೆ ಹೈದ್ರಾಬಾದ್ನಿಂದ ಹೊರಟು ಮರುದಿನ ಬೆಳಗ್ಗೆ 11 ಗಂಟೆಗೆ ಉಡುಪಿ ತಲುಪಲಿದೆ.
ಈ ಸಾರಿಗೆಗಳಲ್ಲಿ ಆನ್ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವAತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…