ಕಾಪು: ಕೋವಿಡ್ ಸಂಕಷ್ಟ ಕಾಲದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸುಮಾರು 500 ಕುಟುಂಬಗಳಿಗೆಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಕಾಪು ಇವರ ವತಿಯಿಂದ ಪಡಿತರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ತನ್ನ ಸ್ವ-ಕಚೇರಿಯಲ್ಲಿ ಚಾಲನೆ ನೀಡಿ ನಂತರ ಮನೆಮನೆಗೆ ವಿತರಿಸಿದರು.
ತದನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ” ಕೋವಿಡ್ ಸಂಕಷ್ಟ ಕಾಲದಲ್ಲಿ ಜನಸಾಮಾನ್ಯರಿಗೆ ಸ್ಪಂದಿಸುವ ನಿಟ್ಟಿನಲ್ಲಿ 500 ಕುಟುಂಬಗಳಿಗೆ ಪಡಿತ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು ,ಕಳೆದ ವರ್ಷವೂ ಇದೇ ರೀತಿಯ ಸೇವೆ ಮಾಡಿದ್ದೇವು ಹಾಗೂ ವಿಟಮಿನ್ ಸಿ ಮಾತ್ರೆಗಳನ್ನು ಹಾಗೂ ಇತರ ಪರಿಕರಗಳನ್ನು ವಿತರಿಸುವ ಮೂಲಕ ಜನಸೇವೆಯ ಕರ್ತವ್ಯಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕಾರ್ಯನ್ಮುಖನಾಗಿದ್ದೇನೆ ಹಾಗೂ ಕೊರೋನಾ ಸಮಯದಲ್ಲಿ ವಾರಿಯರ್ಸ್ ಆಗಿ ಸೇವೆ ಮಾಡಿರುವ ಎಲ್ಲಾರಿಗೂ ಧನ್ಯವಾದ ಅರ್ಪಿಸುತ್ತೇನೆಂದರು” ಈ ಸಂಧರ್ಭದಲ್ಲಿ
ಜಯರಾಮ ಆಚಾರ್ಯರು, ಶೇಖರ ಪೂಜಾರಿ, ರವಿಚಂದ್ರ ಶೆಟ್ಟಿ,ಪ್ರಭಾಕರ್ ಶೆಟ್ಟಿ,ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…