Featured

ಉಡುಪಿ: ಜ್ಯುವೆಲರ್ಸ್ ಮಾಲೀಕನಿಗೆ ವಂಚಿಸಿ ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ ಪರಾರಿಯಾದ ಬುರ್ಕಾದಾರಿ ಮಹಿಳೆಯರು – Vishwanews24

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣದೊಂದಿಗೆ ಪರಾರಿಯಾದ ಬುರ್ಕಾದಾರಿ ಮಹಿಳೆಯರು

ಉಡುಪಿ, : ಉಡುಪಿಯ ಕನಕದಾಸ ರಸ್ತೆಯ ಮಾರುತಿ ಜ್ಯುವೆಲರ್ಸ್ ಮಾಲೀಕನಿಗೆ ಮೂವರು ಬುರ್ಕಾದಾರಿ ಮಹಿಳೆಯರು ವಂಚಿಸಿ ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ ಪರಾರಿಯದ ಘಟನೆ ಬೆಳಕಿಗೆ ಬಂದಿದೆ.

ಉಡುಪಿಯ ಕನಕದಾಸ ರಸ್ತೆಯಲ್ಲಿರುವ ಮಾರುತಿ ಜ್ಯುವೆಲರ್ಸ್ ನಲ್ಲಿ ಫೆ.18 ರಂದು ಸಮಯ ಸಂಜೆ 7:30ಕ್ಕೆ ಬಂದ ಸುಮಾರು 35 ರಿಂದ 45 ವರ್ಷ ಪ್ರಾಯದ ಮೂವರು ಬುರ್ಕಾದಾರಿ ಮಹಿಳೆಯರು ಗ್ರಾಹಕರಂತೆ ಅಂಗಡಿಗೆ ಬಂದು 15,800 ಗ್ರಾಂ ತೂಕದ ಒಂದು ಚಿನ್ನದ ಬ್ರೆಸ್ಲೆಟ್ ಖರೀದಿಸಿದ್ದು, ಇದಕ್ಕೆ ಬದಲಾಗಿ ತಮ್ಮ ಬಳಿ ಇದ್ದ 31.490ಗ್ರಾಂ ತೂಕದ ಒಂದು ನೆಕ್ಲೆಸ್ ಮತ್ತು 10.940 ಗ್ರಾಂ ತೂಕದ ಬೆಂಡೋಲೆಗೆ ಹಾಕುವ ಜುಮುಕಿ ನೀಡಿ ಮಾಲೀಕನಿಂದ 48,771/- ರೂಪಾಯಿ ಉಳಿಕೆ ಹಣದ ಪೈಕಿ 19,000/- ರೂಪಯಿಯನ್ನು ನಗದಾಗಿ ಪಡೆದು ಕೊಂಡು ಅಂಗಡಿಯಿಂದ ಸಮಯ 8:30 ಕ್ಕೆ ಹೋಗಿದ್ದು,ಮಹಿಳೆಯರು ವ್ಯವಹಾರದ ಸಮಯದಲ್ಲಿ ಚೌಕಾಶಿ ಮಾಡುವ ವೇಳೆ ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು ಪರೀಕ್ಷೆಯ ಸಮಯ ನೀಡಿದ್ದ ಅಸಲಿ ಚಿನ್ನದ ಆಭರಣಗಳನ್ನು ಹೋಲುವ ನಕಲಿ ಚಿನ್ನಭರಣಗಳನ್ನು ಮಾಲೀಕರಿಗೆ ನೀಡಿ ವಂಚಿಸಿ ಒಟ್ಟು 1,98,923/- ಮೌಲ್ಯದ ಅಸಲಿ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ಈ ಕುರಿತು ಮಾಲೀಕರಾದ ನಿತ್ಯಾನಂದ ಅವರು ಉಡುಪಿಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

6 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

6 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

6 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

7 hours ago