Featured

ಉಡುಪಿ: ಜ್ಯುವೆಲರ್ಸ್ ಮಾಲೀಕನಿಗೆ ವಂಚಿಸಿ ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ ಪರಾರಿಯಾದ ಬುರ್ಕಾದಾರಿ ಮಹಿಳೆಯರು – Vishwanews24

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣದೊಂದಿಗೆ ಪರಾರಿಯಾದ ಬುರ್ಕಾದಾರಿ ಮಹಿಳೆಯರು

ಉಡುಪಿ, : ಉಡುಪಿಯ ಕನಕದಾಸ ರಸ್ತೆಯ ಮಾರುತಿ ಜ್ಯುವೆಲರ್ಸ್ ಮಾಲೀಕನಿಗೆ ಮೂವರು ಬುರ್ಕಾದಾರಿ ಮಹಿಳೆಯರು ವಂಚಿಸಿ ನಕಲಿ ಚಿನ್ನವನ್ನು ಅಸಲಿ ಚಿನ್ನದೊಂದಿಗೆ ಬದಲಿಸಿ ಪರಾರಿಯದ ಘಟನೆ ಬೆಳಕಿಗೆ ಬಂದಿದೆ.

ಉಡುಪಿಯ ಕನಕದಾಸ ರಸ್ತೆಯಲ್ಲಿರುವ ಮಾರುತಿ ಜ್ಯುವೆಲರ್ಸ್ ನಲ್ಲಿ ಫೆ.18 ರಂದು ಸಮಯ ಸಂಜೆ 7:30ಕ್ಕೆ ಬಂದ ಸುಮಾರು 35 ರಿಂದ 45 ವರ್ಷ ಪ್ರಾಯದ ಮೂವರು ಬುರ್ಕಾದಾರಿ ಮಹಿಳೆಯರು ಗ್ರಾಹಕರಂತೆ ಅಂಗಡಿಗೆ ಬಂದು 15,800 ಗ್ರಾಂ ತೂಕದ ಒಂದು ಚಿನ್ನದ ಬ್ರೆಸ್ಲೆಟ್ ಖರೀದಿಸಿದ್ದು, ಇದಕ್ಕೆ ಬದಲಾಗಿ ತಮ್ಮ ಬಳಿ ಇದ್ದ 31.490ಗ್ರಾಂ ತೂಕದ ಒಂದು ನೆಕ್ಲೆಸ್ ಮತ್ತು 10.940 ಗ್ರಾಂ ತೂಕದ ಬೆಂಡೋಲೆಗೆ ಹಾಕುವ ಜುಮುಕಿ ನೀಡಿ ಮಾಲೀಕನಿಂದ 48,771/- ರೂಪಾಯಿ ಉಳಿಕೆ ಹಣದ ಪೈಕಿ 19,000/- ರೂಪಯಿಯನ್ನು ನಗದಾಗಿ ಪಡೆದು ಕೊಂಡು ಅಂಗಡಿಯಿಂದ ಸಮಯ 8:30 ಕ್ಕೆ ಹೋಗಿದ್ದು,ಮಹಿಳೆಯರು ವ್ಯವಹಾರದ ಸಮಯದಲ್ಲಿ ಚೌಕಾಶಿ ಮಾಡುವ ವೇಳೆ ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು ಪರೀಕ್ಷೆಯ ಸಮಯ ನೀಡಿದ್ದ ಅಸಲಿ ಚಿನ್ನದ ಆಭರಣಗಳನ್ನು ಹೋಲುವ ನಕಲಿ ಚಿನ್ನಭರಣಗಳನ್ನು ಮಾಲೀಕರಿಗೆ ನೀಡಿ ವಂಚಿಸಿ ಒಟ್ಟು 1,98,923/- ಮೌಲ್ಯದ ಅಸಲಿ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ಈ ಕುರಿತು ಮಾಲೀಕರಾದ ನಿತ್ಯಾನಂದ ಅವರು ಉಡುಪಿಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Vishwa News 24

Recent Posts

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

5 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

54 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 hour ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

2 hours ago