Featured

ಉಡುಪಿ : ಜ. 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ – vishwanews24

ಉಡುಪಿ : ಜ.22ರಂದು ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆಗೆ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಸಿಎಂ ಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ: ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಶ್ರೀ ರಾಮ ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆಯ ಮೂಲಕ ಕೋಟ್ಯಾಂತರ ಭಕ್ತರ ಹಲವು ಶತಮಾನಗಳ ಮಂದಿರದ ಲೋಕಾರ್ಪಣೆಗೆ ಜಗತ್ತು ಸಾಕ್ಷಿಯಾಗಲಿದೆ.

ಈ ವಿಶೇಷ ದಿನದಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘ ಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಅಚರಿಸುತ್ತಿದ್ದು, ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಗೆ ಈ ಪವಿತ್ರ ದಿನವನ್ನು ಮನೆ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ಆಚರಿಸಲು ಕರೆ ನೀಡಿದ್ದಾರೆ.

ರಾಜ್ಯ ಸರಕಾರ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago