Featured

ಉಡುಪಿ : ಜ.9ರಿಂದ 15 ರವರೆಗೆ ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ – vishwanews24

ಉಡುಪಿ : ಜ.9ರಿಂದ 15 ರವರೆಗೆ ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

ಉಡುಪಿ : ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜ. 9ರಿಂದ ಪ್ರಾರಂಭಗೊಂಡು 15ರವರೆಗೆ 7 ದಿನಗಳ ಕಾಲ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಪುತ್ತಿಗೆ ಮಠ ಪ್ರಕಟಣೆಯಲ್ಲಿ ತಿಳಿಸಿದೆ.

ಮಕರ ಸಂಕ್ರಮಣದ ಸಂದರ್ಭದಂದು ಸುಮಾರು 8 ಶತಮಾನಗಳ ಹಿಂದೆ ಮದ್ವಾಚಾರ್ಯರು ದ್ವಾರಕೆಯಿಂದ ಬಂದ ಬಾಲ ಕೃಷ್ಣನ ಮೂರ್ತಿಯನ್ನು ಭಕ್ತರಿಗಾಗಿ ಉಡುಪಿಯಲ್ಲಿ ಪ್ರತಿಷ್ಠಾಪಿಸಿದ್ದರು ಎಂಬ ಪ್ರತೀತಿ ಇದ್ದು, ಅದರಂತೆ ಅಂದಿನಿಂದ ಒಂದು ವಾರ ಕಾಲ ಸಪ್ತೋತ್ಸವ ನಡೆಯುತ್ತಿದೆ.

ಈ ಬಾರಿಯ ಸಪ್ತೋತ್ಸವದಲ್ಲಿ ಭಾಗವಹಿಸಲು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥರ ಆಹ್ವಾನದಂತೆ ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯದಲ್ಲಿ ಸಂಸದರಾಗಿರುವ ಜಾನ್ ಮುಲಾಯ್ ಆಗಮಿಸಲಿದ್ದಾರೆ. ಅಲ್ಲದೇ ಗೌಡೀಯ ಮಾಧ್ವ ಮಠದ ಮಹಾಸ್ವಾಮಿಗಳಾದ ಶ್ರೀಪುಂಡರೀಕ ಗೋಸ್ವಾಮಿ ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಮಠದ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago