Featured

ಉಡುಪಿ : ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣ  – ಐವರು ಪ್ರಯಾಣಿಕರಿಗೆ ಒಂದು ತಿಂಗಳ ಜೈಲು ಶಿಕ್ಷೆ – Vishwanews24

ಉಡುಪಿ : ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣ  – ಐವರು ಪ್ರಯಾಣಿಕರಿಗೆ ಒಂದು ತಿಂಗಳ ಜೈಲು ಶಿಕ್ಷೆ

ಉಡುಪಿ : ಟಿಕೆಟ್ ಇಲ್ಲದೇ ರೈಲು ಹತ್ತಿದ ಕೆಲ ಪ್ರಯಾಣಿಕರು ಜೈಲು ಪಾಲಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಜುನೈದ್ (24), ಸುಜಿತ್ (23), ವಿಷ್ಣು (25), ಯುನಿಸ್ (24) ಮತ್ತು ಮಿಸಾಬ್ (24) ಅವರು ಟಿಕೆಟ್ ಇಲ್ಲದೆ ಕೇರಳದಿಂದ 12620 ನಂಬರ್ ಹೊಂದಿರುವ ಗೋವಾಗೆ ಹೋಗುವ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ಗೆ ಹತ್ತಿದ್ದು, ರೈಲು ಉಡುಪಿ ತಲುಪಿದಾಗ ಟಿಕೆಟ್ ಪರೀಕ್ಷಕರು ಟಿಕೆಟ್ ಕೇಳಿದಾಗ ಈ ಪ್ರಯಾಣಿಕರು ಅಸಡ್ಡೆ ಉತ್ತರ ನೀಡಿದ್ದಾರೆ.

ಮಂಡ್ಯ: ಬಾಲಕಿಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್..ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತು.. ಟ್ಯೂಶನ್ ಮೇಲ್ವಿಚಾರಕ ಕಾಂತರಾಜು ಗಲ್ಲಿಗೆ ಆಗ್ರಹ – Vishwanews24

ರೈಲ್ವೇ ರಕ್ಷಣಾ ಪಡೆ ಸಬ್ ಇನ್ಸ್‌ಪೆಕ್ಟರ್ ಸುಧೀರ್ ಶೆಟ್ಟಿ ಹಾಗೂ ಸಿಬ್ಬಂದಿ ಜೀನ ಪಿಂಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗೆ ತಲಾ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ತಲಾ 1000 ರೂ. ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಪಾವತಿಸಲು ವಿಫಲವಾದರೆ ಜೈಲು ಶಿಕ್ಷೆಯನ್ನು ಎರಡು ತಿಂಗಳು ವಿಸ್ತರಿಸಲಾಗುವುದು ಎಂದು ನ್ಯಾಯಾಲಯ ತೀರ್ಪು ನೀಡಿದೆ.

Vishwa News 24

Recent Posts

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

40 minutes ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

1 hour ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

2 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

2 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

2 hours ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

2 hours ago