Featured

ಉಡುಪಿ: ಟಿಪ್ಪು ಬದಲು ಸಂತ ಶಿಶುನಾಳ ಶರೀಫ ಜಯಂತಿ ಆಚರಿಸಲು ಚಿಂತನೆ : ಸಿ.ಟಿ.ರವಿ -Vishwanews24

ಉಡುಪಿ: ಟಿಪ್ಪು ಜಯಂತಿ ಬದಲು ಯಡಿಯೂರಪ್ಪ ಸರ್ಕಾರ ಸಂತ ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ ನಡೆಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಮಾಹಿತಿ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಿಶುನಾಳ ಶರೀಫರ ಜಯಂತಿ ಆಚರಣೆ ಮಾಡುವ ಬಗ್ಗೆ ನನಗೆ ಅಪೇಕ್ಷೆ ಇದೆ. ಶಿಶುನಾಳ ಶರೀಫರು ಹಿಂದೂ ಮುಸಲ್ಮಾನರು ಒಪ್ಪಿಕೊಂಡ ವ್ಯಕ್ತಿ. ಎರಡೂ ಧರ್ಮ ಖುಷಿ ಪಡುವ ಆಚರಣೆ ಇದಾಗಬಹುದು. ಡಾ.ಎಪಿಜೆ ಅಬ್ದುಲ್ ಕಲಾಂ ಜಯಂತಿಯನ್ನೂ ಮಾಡಬಹುದು. ಕಲಾಂ ದೇಶದ ವಿದ್ಯಾರ್ಥಿಗಳಿಗೆ ಪ್ರೇರಣೆ ಕೊಟ್ಟ ವ್ಯಕ್ತಿ. ಮೊದಲು ರಾಜ್ಯಾದ್ಯಂತ ಎಲ್ಲ ಜಯಂತಿ ಆಚರಣೆಗಳ ಸ್ವರೂಪ ಸಂಗ್ರಹ ಮಾಡುತ್ತೇವೆ ಬಳಿಕ ಒಂದು ನಿರ್ಧಾರಕ್ಕೆ ಬರುತ್ತೇವೆ ಎಂದು ತಿಳಿಸಿದರು.

ನಮ್ಮ ದೇಶದಲ್ಲಿ ಎಲ್ಲ ಜಯಂತಿಗಳು ರಾಜಕೀಯಕರಣಗೊಳ್ಳುವುದರಿಂದ ಎಲ್ಲ ಪಕ್ಷಗಳ ನಾಯಕರ ಅಭಿಪ್ರಾಯ ಪಡೆಯುತ್ತೇನೆ. ನಂತರ ಕ್ಯಾಬಿನೆಟ್‍ನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಮಾಲೋಚನೆ ನಡೆಸಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಜಯಂತಿ ಆಚರಣೆಯ ಸ್ವರೂಪದ ಬಗ್ಗೆ ಎಲ್ಲಾ ಕಡೆಯಿಂದ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಎಲ್ಲಾ ಜಿಲ್ಲೆಗಳಿಂದ ಅಭಿಪ್ರಾಯ ಸಂಗ್ರಹಣೆ ಮಾಡುತ್ತೇವೆ. ನಮ್ಮ ದೇಶದಲ್ಲಿ ಎಲ್ಲವೂ ರಾಜಕೀಯಕರಣಗೊಳ್ಳುತ್ತದೆ. ಈ ಬಗ್ಗೆ ಎಲ್ಲಾ ಪಕ್ಷಗಳ ನಾಯಕರ ಅಭಿಪ್ರಾಯ ಪಡೆಯುತ್ತೇನೆ. ಕ್ಯಾಬಿನೆಟ್‌ನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಮಾಲೋಚನೆ ನಡೆಸಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

 

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago