Featured

ಉಡುಪಿ: ಟೆಲಿಗ್ರಾಮ್ ಆಪ್ ನಲ್ಲಿ ಹಣ ತೊಡಗಿಸಿಕೊಂಡರೆ ಹೆಚ್ಚಿನ ಲಾಭ ನೀಡುವುದಾಗಿ ಆನ್ ಲೈನ್ ಮೂಲಕ ವ್ಯಕ್ತಿಗೆ 3.4 ಲಕ್ಷ ರೂ. ವಂಚನೆ – vishwanews24

ಉಡುಪಿ: ಟೆಲಿಗ್ರಾಮ್ ಆಪ್ ನಲ್ಲಿ ಹಣ ತೊಡಗಿಸಿಕೊಂಡರೆ ಹೆಚ್ಚಿನ ಲಾಭ ನೀಡುವುದಾಗಿ ಆನ್ ಲೈನ್ ಮೂಲಕ ವ್ಯಕ್ತಿಗೆ 3.4 ಲಕ್ಷ ರೂ. ವಂಚನೆ

ಉಡುಪಿ :ಟೆಲಿಗ್ರಾಮ್ ಆಪ್ ನಲ್ಲಿ ಹಣ ತೊಡಗಿಸಿಕೊಂಡರೆ ಹೆಚ್ಚಿನ ಲಾಭ ನೀಡುವುದಾಗಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಲ್ಲಿನ ಸೂಡ ಗ್ರಾಮದ ನಿವಾಸಿಯಾಗಿರುವ ದಿಲೀಪ್(56) ಎಂಬವರು ಟೆಲಿಗ್ರಾಮ್ ಆಪ್ ನಲ್ಲಿ ಹೆಚ್ಚಿನ ಲಾಭದ ಉದ್ದೇಶದಿಂದ ಹಣ ಹಾಕಿ ಈಗ ಮೋಸ ಹೋದ ವ್ಯಕ್ತಿಯಾಗಿದ್ದಾರೆ.

ಇವರ ವಾಟ್ಸ್ ಪ್ ಗೆ ನಂಬರ್ ಗೆ ಟ್ರೇಡಿಂಗ್ ಟಾಸ್ಕ್ ಬಗ್ಗೆ ಸಂದೇಶವೊಂದು ಬಂದಿತ್ತು.

ತದನಂತರ ದಿಲೀಪ್ ಅವರು ಆ ನಂಬರನ್ನು ಸಂಪರ್ಕ ಮಾಡಿದಾಗ ಟೆಲಿಗ್ರಾಮ್ ಆಪ್ ನಲ್ಲಿ ಹಣ ತೊಡಗಿಸಿದರೆ, ಹೆಚ್ಚಿನ ಲಾಭಾಂಶದ ನೀಡುವು ದಾಗಿ ನಂಬಿಸಿದ್ದರು.

ಅದರಂತೆ ಜೂ.18ರಂದು ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 3,44,200ರೂ. ಹಣವನ್ನು ಆನ್ ಲೈನ್ ಮೂಲಕ ದೂರುದಾರ ವ್ಯಕ್ತಿ ಜಮೆ ಮಾಡಿದ್ದರು.

ಆದರೆ ಆರೋಪಿಗಳು ಲಾಭಾಂಶವನ್ನು ನೀಡಿಲ್ಲ. ಮಾತ್ರವಲ್ಲ ಜಮೆ ಮಾಡಿದ ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿದ್ದಾರೆ ಎಂದು ದಿಲೀಪ್ ಅವರು ದೂರು ದಾಖಲಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

50 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

56 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago