ಉಡುಪಿ :ಟೆಲಿಗ್ರಾಮ್ ಆಪ್ ನಲ್ಲಿ ಹಣ ತೊಡಗಿಸಿಕೊಂಡರೆ ಹೆಚ್ಚಿನ ಲಾಭ ನೀಡುವುದಾಗಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿನ ಸೂಡ ಗ್ರಾಮದ ನಿವಾಸಿಯಾಗಿರುವ ದಿಲೀಪ್(56) ಎಂಬವರು ಟೆಲಿಗ್ರಾಮ್ ಆಪ್ ನಲ್ಲಿ ಹೆಚ್ಚಿನ ಲಾಭದ ಉದ್ದೇಶದಿಂದ ಹಣ ಹಾಕಿ ಈಗ ಮೋಸ ಹೋದ ವ್ಯಕ್ತಿಯಾಗಿದ್ದಾರೆ.
ಇವರ ವಾಟ್ಸ್ ಪ್ ಗೆ ನಂಬರ್ ಗೆ ಟ್ರೇಡಿಂಗ್ ಟಾಸ್ಕ್ ಬಗ್ಗೆ ಸಂದೇಶವೊಂದು ಬಂದಿತ್ತು.
ತದನಂತರ ದಿಲೀಪ್ ಅವರು ಆ ನಂಬರನ್ನು ಸಂಪರ್ಕ ಮಾಡಿದಾಗ ಟೆಲಿಗ್ರಾಮ್ ಆಪ್ ನಲ್ಲಿ ಹಣ ತೊಡಗಿಸಿದರೆ, ಹೆಚ್ಚಿನ ಲಾಭಾಂಶದ ನೀಡುವು ದಾಗಿ ನಂಬಿಸಿದ್ದರು.
ಅದರಂತೆ ಜೂ.18ರಂದು ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 3,44,200ರೂ. ಹಣವನ್ನು ಆನ್ ಲೈನ್ ಮೂಲಕ ದೂರುದಾರ ವ್ಯಕ್ತಿ ಜಮೆ ಮಾಡಿದ್ದರು.
ಆದರೆ ಆರೋಪಿಗಳು ಲಾಭಾಂಶವನ್ನು ನೀಡಿಲ್ಲ. ಮಾತ್ರವಲ್ಲ ಜಮೆ ಮಾಡಿದ ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿದ್ದಾರೆ ಎಂದು ದಿಲೀಪ್ ಅವರು ದೂರು ದಾಖಲಿಸಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…