ಉಡುಪಿ: ನಗರದ ಕಮಲಾಕ್ಷಿ ವಿವಿದ್ದೋದ್ದೇಶ ಸಹಕಾರಿ ಸಂಘದ ಬಹು ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟಿರುವ ಸಂಘದ ಅಧ್ಯಕ್ಷ ಬಿ.ವಿ ಲಕ್ಷ್ಮೀನಾರಾಯಣ್ ಗೆ ಜ.11 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಇಂದು ಪೊಲೀಸರು ಆರೋಪಿ ಬಿ.ವಿ ಲಕ್ಷ್ಮೀ ನಾರಾಯಣ್ ನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಬಳಿಕ ಬಿ.ವಿ ಲಕ್ಷ್ಮೀ ನಾರಾಯಣ್ ನನ್ನು ಜ.11 ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಹಾಗೂ ಈ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜ.2 ರಂದು ಆಕ್ಷೇಪಣೆಯನ್ನು ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…