ಉಡುಪಿ: ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ನೀಡುವ ‘ಲಯನ್ಸ್ ಕನ್ನಡ ರಾಜ್ಯೋತ್ಸವ’ ಪ್ರಶಸ್ತಿಯನ್ನು ಮಣಿಪಾಲ ಕೆಎಂಸಿಯ ನೇತ್ರ ತಜ್ಞೆ ಡಾ. ಸುಲತಾ ವಿ. ಭಂಡಾರಿ ಅವರಿಗೆ ಪ್ರದಾನ ಮಾಡಲಾಯಿತು.
ಲಯನ್ಸ್ ಭವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ವರ್ವಾಡಿ ಪ್ರಶಸ್ತಿ ಪ್ರದಾನ ಮಾಡಿದರು. ಮನೋವೈದ್ಯ ಡಾ. ಪಿ.ವಿ. ಭಂಡಾರಿ ಕನ್ನಡ ರಾಜ್ಯೋತ್ಸವ ಆಶಯ ಭಾಷಣ ಮಾಡಿ, ಕನ್ನಡ ಭಾಷೆ ಮಾತನಾಡುವವರು ಹೆಮ್ಮೆ ಪಡಬೇಕಾದ ಅಗತ್ಯದ ಬಗ್ಗೆ ವಿವರಿಸಿದರು.
ಹಿರಿಯ ವೈದ್ಯ, ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಡಾ.ಎ. ರವೀಂದ್ರನಾಥ ಶೆಟ್ಟಿ, ಲಯನ್ಸ್ ಕಾರ್ಯದರ್ಶಿ ಅಲೆವೂರು ದಿನೇಶ್ ಕಿಣಿ, ಕೋಶಾಧಿಕಾರಿ ಲೂಯಿಸ್ ಲೋಬೊ ಲಯನ್ಸ್ ಲೇಡಿ ಕೌನ್ಸಿಲ್ ಅಧ್ಯಕ್ಷೆ ರೂಪಾ ಡಿ. ಕಿಣಿ, ಕಾರ್ಯದರ್ಶಿ ಚಂದ್ರಿಕಾ ರವೀಶ್, ಕೋಶಾಧಿಕಾರಿ ಮಮತಾ ಶೆಟ್ಟಿ, ಲಿಯೋ ಕ್ಲಬ್ ಕೋಶಾಧಿಕಾರಿ ಅಭಿನವ್ ಕಿಣಿ ಉಪಸ್ಥಿತರಿದ್ದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…