ಉಡುಪಿ: ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ನೀಡುವ ‘ಲಯನ್ಸ್ ಕನ್ನಡ ರಾಜ್ಯೋತ್ಸವ’ ಪ್ರಶಸ್ತಿಯನ್ನು ಮಣಿಪಾಲ ಕೆಎಂಸಿಯ ನೇತ್ರ ತಜ್ಞೆ ಡಾ. ಸುಲತಾ ವಿ. ಭಂಡಾರಿ ಅವರಿಗೆ ಪ್ರದಾನ ಮಾಡಲಾಯಿತು.
ಲಯನ್ಸ್ ಭವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ವರ್ವಾಡಿ ಪ್ರಶಸ್ತಿ ಪ್ರದಾನ ಮಾಡಿದರು. ಮನೋವೈದ್ಯ ಡಾ. ಪಿ.ವಿ. ಭಂಡಾರಿ ಕನ್ನಡ ರಾಜ್ಯೋತ್ಸವ ಆಶಯ ಭಾಷಣ ಮಾಡಿ, ಕನ್ನಡ ಭಾಷೆ ಮಾತನಾಡುವವರು ಹೆಮ್ಮೆ ಪಡಬೇಕಾದ ಅಗತ್ಯದ ಬಗ್ಗೆ ವಿವರಿಸಿದರು.
ಹಿರಿಯ ವೈದ್ಯ, ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಡಾ.ಎ. ರವೀಂದ್ರನಾಥ ಶೆಟ್ಟಿ, ಲಯನ್ಸ್ ಕಾರ್ಯದರ್ಶಿ ಅಲೆವೂರು ದಿನೇಶ್ ಕಿಣಿ, ಕೋಶಾಧಿಕಾರಿ ಲೂಯಿಸ್ ಲೋಬೊ ಲಯನ್ಸ್ ಲೇಡಿ ಕೌನ್ಸಿಲ್ ಅಧ್ಯಕ್ಷೆ ರೂಪಾ ಡಿ. ಕಿಣಿ, ಕಾರ್ಯದರ್ಶಿ ಚಂದ್ರಿಕಾ ರವೀಶ್, ಕೋಶಾಧಿಕಾರಿ ಮಮತಾ ಶೆಟ್ಟಿ, ಲಿಯೋ ಕ್ಲಬ್ ಕೋಶಾಧಿಕಾರಿ ಅಭಿನವ್ ಕಿಣಿ ಉಪಸ್ಥಿತರಿದ್ದರು.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…