Featured

ಉಡುಪಿ : ಡಿ. ದೇವರಾಜ ಅರಸು ಪ್ರಶಸ್ತಿಗೆ ಮಲ್ಪೆ ರಾಘವೇಂದ್ರ ಆಯ್ಕೆ – Vishwanews24

ಉಡುಪಿ : ಡಿ. ದೇವರಾಜ ಅರಸು ಪ್ರಶಸ್ತಿಗೆ ಮಲ್ಪೆ ರಾಘವೇಂದ್ರ ಆಯ್ಕೆ

ಉಡುಪಿ : ಜಿಲ್ಲಾ ಮಟ್ಟದ ಪ್ರಥಮ ಡಿ. ದೇವರಾಜ ಅರಸು ಪ್ರಶಸ್ತಿಗೆ ಮಲ್ಪೆ ರಾಘವೇಂದ್ರ ಅವರು ಆಯ್ಕೆಯಾಗಿರುತ್ತಾರೆ. ಇವರಿಗೆ ಆ. 20 ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಡಿ.ದೇವರಾಜ ಅರಸು ರವರ 107 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ನಗದು ಹಾಗೂ ಫಲಕದೊಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು

ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಚಲನಚಿತ್ರ, ಸಾಹಿತ್ಯ, ಯಕ್ಷಗಾನ ಹೀಗೆ ಹಲವಾರು ಕ್ಷೇತ್ರದಲ್ಲಿ ದುಡಿದ ಇವರು, ಕಾಜಾರಗುತ್ತು ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದಾರೆ.

ಸಾವರ್ಕರ್‌ ಫೋಟೋ ಸುಟ್ಟ ಪ್ರಕರಣ : ಕಾಂಗ್ರೆಸ್‌ನ 12 ಕಾರ್ಯಕರ್ತರ ಮೇಲೆ FIR ದಾಖಲು – Vishwanews24

ಬೌದ್ಧಿಕ ಮತ್ತು ಭೌತಿಕ ಪ್ರಗತಿಗಾಗಿ ದುಡಿದಿರುವ ಇವರು, ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟç ಪ್ರಶಸ್ತಿಗಳೂ ಸಹ ಇವರನ್ನು ಅರಸಿ ಬಂದಿದೆ.

ಉಡುಪಿ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಜಿಲ್ಲಾ ಉಪಾಧ್ಯಕ್ಷರಾಗಿ, ಮಲ್ಪೆ ವಿಠೋಬ ದೇವಸ್ಥಾನದ ಅಧ್ಯಕ್ಷರಾಗಿ, ಹಿರಿಯಡ್ಕ ಸಾಹಿತ್ಯ ಸಂಘದ ಅಧ್ಯಕ್ಷರಾಗಿ, ಹಿರಿಯಡ್ಕ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾಗಿ, ಕಟಪಾಡಿ ವಿಶ್ವನಾಥ ದೇವಸ್ಥಾನದ ಪ್ರತಿಷ್ಠಾ ಸಮಿತಿಯ ಕಾರ್ಯದರ್ಶಿಯಾಗಿ, ಮಲ್ಪೆ ಯುವಕ ಮಂಡಲದ ಅಧ್ಯಕ್ಷರಾಗಿ, ಹಳೇ ವಿದ್ಯಾರ್ಥಿ ಸಂಘಗಳ ಸ್ಥಾಪಕರಾಗಿ, ನಟ, ನಾಟಕಕಾರ, ಸ್ವಯಂಸೇವಕ, ಯಕ್ಷಗಾನ ವೇಷಧಾರಿ, ಕಾದಂಬರಿಕಾರ, ವಾಗ್ಮಿ, ಮಲ್ಪೆ, ಕಲ್ಮಾಡಿ ಹಾಗೂ ಕಾಜಾರ ಗುತ್ತುಗಳಲ್ಲಿ ಯಕ್ಷಗಾನ ಸಂಘಗಳ ಸ್ಥಾಪನೆಗೆ ಪ್ರೇರಣೆ ನೀಡಿದ ಇವರು, ದೀನ ದಲಿತರ ಬಾಳು ಬಂಗಾರವಾಗಬೇಕು ಎಂದು ದುಡಿದ ಮಲ್ಪೆ ರಾಘವೇಂದ್ರ ರವರು 40 ವರ್ಷಗಳಿಗೆ ಸುದೀರ್ಘ ಕಾಲ ಶಿಕ್ಷಕರಾಗಿ, ಇಂದೂ ಸಹ ಚೇತನದ ಚಿಲುಮೆಯಾಗಿದ್ದಾರೆ.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ : 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್‌ಐಆರ್ ದಾಖಲು – Vishwanews24

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

3 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago