ಉಡುಪಿ : ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ, ಗುರುವಾರ ಉಡುಪಿ ತಾಲೂಕಿನ ಉಡುಪಿ ನಗರ ಬಸ್ ನಿಲ್ದಾಣದ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೇಲ್, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 22 ಪ್ರಕರಣ ದಾಖಲಿಸಿ 3,000 ರೂ. ದಂಡ ವಸೂಲಿ ಮಾಡಲಾಯಿತು.
ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24
ದಾಳಿಯಲ್ಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಉಡುಪಿ ತಾಲೂಕು ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್, ಹಿರಿಯ ಆರೋಗ್ಯ ಸಹಾಯಕ ಜಗದೀಶ್, ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ, ಎನ್.ಟಿ.ಸಿ.ಪಿ. ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜಕಾರ್ಯಕರ್ತೆ ಶೈಲಾ ಶಾಮನೂರು, ಉಡುಪಿ ನಗರ ಪೊಲೀಸ್ ಠಾಣೆಯ ಆರಕ್ಷಕರಾದ ರಾಜೇಶ್, ಕಾರ್ತಿಕ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ : ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…