ಉಡುಪಿ : ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ, ಗುರುವಾರ ಉಡುಪಿ ತಾಲೂಕಿನ ಉಡುಪಿ ನಗರ ಬಸ್ ನಿಲ್ದಾಣದ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೇಲ್, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 22 ಪ್ರಕರಣ ದಾಖಲಿಸಿ 3,000 ರೂ. ದಂಡ ವಸೂಲಿ ಮಾಡಲಾಯಿತು.
ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24
ದಾಳಿಯಲ್ಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಉಡುಪಿ ತಾಲೂಕು ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್, ಹಿರಿಯ ಆರೋಗ್ಯ ಸಹಾಯಕ ಜಗದೀಶ್, ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ, ಎನ್.ಟಿ.ಸಿ.ಪಿ. ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜಕಾರ್ಯಕರ್ತೆ ಶೈಲಾ ಶಾಮನೂರು, ಉಡುಪಿ ನಗರ ಪೊಲೀಸ್ ಠಾಣೆಯ ಆರಕ್ಷಕರಾದ ರಾಜೇಶ್, ಕಾರ್ತಿಕ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ : ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]