ಉಡುಪಿ : ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ, ಗುರುವಾರ ಉಡುಪಿ ತಾಲೂಕಿನ ಉಡುಪಿ ನಗರ ಬಸ್ ನಿಲ್ದಾಣದ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೇಲ್, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 22 ಪ್ರಕರಣ ದಾಖಲಿಸಿ 3,000 ರೂ. ದಂಡ ವಸೂಲಿ ಮಾಡಲಾಯಿತು.
ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24
ದಾಳಿಯಲ್ಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಉಡುಪಿ ತಾಲೂಕು ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್, ಹಿರಿಯ ಆರೋಗ್ಯ ಸಹಾಯಕ ಜಗದೀಶ್, ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ, ಎನ್.ಟಿ.ಸಿ.ಪಿ. ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜಕಾರ್ಯಕರ್ತೆ ಶೈಲಾ ಶಾಮನೂರು, ಉಡುಪಿ ನಗರ ಪೊಲೀಸ್ ಠಾಣೆಯ ಆರಕ್ಷಕರಾದ ರಾಜೇಶ್, ಕಾರ್ತಿಕ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ : ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…