Featured

ಉಡುಪಿ: ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಮಿಥುನ್ ರೈ ಶೋಭಾ ಕರಂದ್ಲಾಜೆ ಕಾರ್ಯವೈಖರಿಯ ಬಗ್ಗೆ ಮಾತನಾಡಲು ಅನರ್ಹ : ಕೇಸರಿ ಯುವರಾಜ್ -Vishwanews24

ಉಡುಪಿ: ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಮಿಥುನ್ ರೈ ಶೋಭಾ ಕರಂದ್ಲಾಜೆ ಕಾರ್ಯವೈಖರಿಯ ಬಗ್ಗೆ ಮಾತನಾಡಲು ಅನರ್ಹ : ಕೇಸರಿ ಯುವರಾಜ್

ಉಡುಪಿ: ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಮಿಥುನ್ ರೈ ಉಡುಪಿ ಸಂಸದರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಶೋಭಾ ಕರಂದ್ಲಾಜೆಯವರ ಕಾರ್ಯವೈಖರಿಯದ ಬಗೆ ಮಾತನಾಡಲು ಮಿಥುನ್ ರೈ ಅನ್ಹರ್ಹ, ಸಂಸದರು ಮಾಡಿದ ಕೆಲಸದ ಬಗೆ ಉಡುಪಿ- ಚಿಕ್ಕಮಂಗಳೂರು ಜಿಲ್ಲೆಯ ಜನತೆಗೆ ತಿಳಿದಿದೆ ಮಿಥುನ್ ರೈಯ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕೇಸರಿ ಯುವರಾಜ್ ಅವರು ಮಿಥುನ್ ರೈ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮಂಗಳೂರಿನಿಂದ ಗೇಟ ಪಾಸ್ ಪಡೆದ ಮಿಥುನ್ ರೈ ತಮ್ಮ ಪಕ್ಷದ ನಿರುದ್ಯೋಗಿ ನಾಯಕರ ಬಗ್ಗೆ ಕಾಳಜಿ ತೋರಿಸಲಿ ಅದನ್ನು ಬಿಟ್ಟು ಉಡುಪಿಯಾ ಜನರ ಚಿಂತೆ ಬೇಡ ಉಡುಪಿಯಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ನಿರಂತರವಾಗಿ ಜನರಿಗೆ ಸ್ಪಂದಿಸುತ್ತಿದೆ ಮಿಥುನ್ ರೈಯ ಬಿಟ್ಟಿ ಸಲಹೆ ಬಿಜೆಪಿ ಸರ್ಕಾರಕ್ಕೆ ಅವಶ್ಯಕತೆ ಇಲ್ಲ ….. ಅಷ್ಟು ಕಾಳಜಿ ಇದರೆ ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಪಡೆದುಕೊಂಡು ಕೆಲಸ ಮಾಡಿ ತೋರಿಸಲಿ

ಬಹುಮಾನ ಘೋಷಿಸಿದ ಮಿಥುನ್ ರೈಯ ಬಳಿ ಅಷ್ಟೊಂದು ಹಣವಿದ್ದರೆ ಆ ಹಣವನ್ನು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ನೀಡಿ ಅದನ್ನು ಬಿಟ್ಟು ಬಿಟ್ಟಿ ಪೋಸ್ ಕೊಡುವ ಅಗತ್ಯವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಜಾನುವಾರುಗಳಿಗೆ “ಲುಂಪಿ’ ಚರ್ಮ ಸೋಂಕಿನ ಆತಂಕ : ಕರಾವಳಿಯಲ್ಲಿ ಮುನ್ನೆಚ್ಚರಿಕೆ ಲಸಿಕೆ ದಾಸ್ತಾನು – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago