ಉಡುಪಿ: ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಮಿಥುನ್ ರೈ ಉಡುಪಿ ಸಂಸದರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಶೋಭಾ ಕರಂದ್ಲಾಜೆಯವರ ಕಾರ್ಯವೈಖರಿಯದ ಬಗೆ ಮಾತನಾಡಲು ಮಿಥುನ್ ರೈ ಅನ್ಹರ್ಹ, ಸಂಸದರು ಮಾಡಿದ ಕೆಲಸದ ಬಗೆ ಉಡುಪಿ- ಚಿಕ್ಕಮಂಗಳೂರು ಜಿಲ್ಲೆಯ ಜನತೆಗೆ ತಿಳಿದಿದೆ ಮಿಥುನ್ ರೈಯ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕೇಸರಿ ಯುವರಾಜ್ ಅವರು ಮಿಥುನ್ ರೈ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮಂಗಳೂರಿನಿಂದ ಗೇಟ ಪಾಸ್ ಪಡೆದ ಮಿಥುನ್ ರೈ ತಮ್ಮ ಪಕ್ಷದ ನಿರುದ್ಯೋಗಿ ನಾಯಕರ ಬಗ್ಗೆ ಕಾಳಜಿ ತೋರಿಸಲಿ ಅದನ್ನು ಬಿಟ್ಟು ಉಡುಪಿಯಾ ಜನರ ಚಿಂತೆ ಬೇಡ ಉಡುಪಿಯಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ನಿರಂತರವಾಗಿ ಜನರಿಗೆ ಸ್ಪಂದಿಸುತ್ತಿದೆ ಮಿಥುನ್ ರೈಯ ಬಿಟ್ಟಿ ಸಲಹೆ ಬಿಜೆಪಿ ಸರ್ಕಾರಕ್ಕೆ ಅವಶ್ಯಕತೆ ಇಲ್ಲ ….. ಅಷ್ಟು ಕಾಳಜಿ ಇದರೆ ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಪಡೆದುಕೊಂಡು ಕೆಲಸ ಮಾಡಿ ತೋರಿಸಲಿ
ಬಹುಮಾನ ಘೋಷಿಸಿದ ಮಿಥುನ್ ರೈಯ ಬಳಿ ಅಷ್ಟೊಂದು ಹಣವಿದ್ದರೆ ಆ ಹಣವನ್ನು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ನೀಡಿ ಅದನ್ನು ಬಿಟ್ಟು ಬಿಟ್ಟಿ ಪೋಸ್ ಕೊಡುವ ಅಗತ್ಯವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…
ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…