Featured

ಉಡುಪಿ: ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಮಿಥುನ್ ರೈ ಶೋಭಾ ಕರಂದ್ಲಾಜೆ ಕಾರ್ಯವೈಖರಿಯ ಬಗ್ಗೆ ಮಾತನಾಡಲು ಅನರ್ಹ : ಕೇಸರಿ ಯುವರಾಜ್ -Vishwanews24

ಉಡುಪಿ: ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಮಿಥುನ್ ರೈ ಶೋಭಾ ಕರಂದ್ಲಾಜೆ ಕಾರ್ಯವೈಖರಿಯ ಬಗ್ಗೆ ಮಾತನಾಡಲು ಅನರ್ಹ : ಕೇಸರಿ ಯುವರಾಜ್

ಉಡುಪಿ: ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಮಿಥುನ್ ರೈ ಉಡುಪಿ ಸಂಸದರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಶೋಭಾ ಕರಂದ್ಲಾಜೆಯವರ ಕಾರ್ಯವೈಖರಿಯದ ಬಗೆ ಮಾತನಾಡಲು ಮಿಥುನ್ ರೈ ಅನ್ಹರ್ಹ, ಸಂಸದರು ಮಾಡಿದ ಕೆಲಸದ ಬಗೆ ಉಡುಪಿ- ಚಿಕ್ಕಮಂಗಳೂರು ಜಿಲ್ಲೆಯ ಜನತೆಗೆ ತಿಳಿದಿದೆ ಮಿಥುನ್ ರೈಯ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕೇಸರಿ ಯುವರಾಜ್ ಅವರು ಮಿಥುನ್ ರೈ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮಂಗಳೂರಿನಿಂದ ಗೇಟ ಪಾಸ್ ಪಡೆದ ಮಿಥುನ್ ರೈ ತಮ್ಮ ಪಕ್ಷದ ನಿರುದ್ಯೋಗಿ ನಾಯಕರ ಬಗ್ಗೆ ಕಾಳಜಿ ತೋರಿಸಲಿ ಅದನ್ನು ಬಿಟ್ಟು ಉಡುಪಿಯಾ ಜನರ ಚಿಂತೆ ಬೇಡ ಉಡುಪಿಯಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ನಿರಂತರವಾಗಿ ಜನರಿಗೆ ಸ್ಪಂದಿಸುತ್ತಿದೆ ಮಿಥುನ್ ರೈಯ ಬಿಟ್ಟಿ ಸಲಹೆ ಬಿಜೆಪಿ ಸರ್ಕಾರಕ್ಕೆ ಅವಶ್ಯಕತೆ ಇಲ್ಲ ….. ಅಷ್ಟು ಕಾಳಜಿ ಇದರೆ ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಪಡೆದುಕೊಂಡು ಕೆಲಸ ಮಾಡಿ ತೋರಿಸಲಿ

ಬಹುಮಾನ ಘೋಷಿಸಿದ ಮಿಥುನ್ ರೈಯ ಬಳಿ ಅಷ್ಟೊಂದು ಹಣವಿದ್ದರೆ ಆ ಹಣವನ್ನು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ನೀಡಿ ಅದನ್ನು ಬಿಟ್ಟು ಬಿಟ್ಟಿ ಪೋಸ್ ಕೊಡುವ ಅಗತ್ಯವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಜಾನುವಾರುಗಳಿಗೆ “ಲುಂಪಿ’ ಚರ್ಮ ಸೋಂಕಿನ ಆತಂಕ : ಕರಾವಳಿಯಲ್ಲಿ ಮುನ್ನೆಚ್ಚರಿಕೆ ಲಸಿಕೆ ದಾಸ್ತಾನು – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

14 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago