ಉಡುಪಿ: ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಇಲ್ಲದ ಮಿಥುನ್ ರೈ ಉಡುಪಿ ಸಂಸದರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಶೋಭಾ ಕರಂದ್ಲಾಜೆಯವರ ಕಾರ್ಯವೈಖರಿಯದ ಬಗೆ ಮಾತನಾಡಲು ಮಿಥುನ್ ರೈ ಅನ್ಹರ್ಹ, ಸಂಸದರು ಮಾಡಿದ ಕೆಲಸದ ಬಗೆ ಉಡುಪಿ- ಚಿಕ್ಕಮಂಗಳೂರು ಜಿಲ್ಲೆಯ ಜನತೆಗೆ ತಿಳಿದಿದೆ ಮಿಥುನ್ ರೈಯ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕೇಸರಿ ಯುವರಾಜ್ ಅವರು ಮಿಥುನ್ ರೈ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮಂಗಳೂರಿನಿಂದ ಗೇಟ ಪಾಸ್ ಪಡೆದ ಮಿಥುನ್ ರೈ ತಮ್ಮ ಪಕ್ಷದ ನಿರುದ್ಯೋಗಿ ನಾಯಕರ ಬಗ್ಗೆ ಕಾಳಜಿ ತೋರಿಸಲಿ ಅದನ್ನು ಬಿಟ್ಟು ಉಡುಪಿಯಾ ಜನರ ಚಿಂತೆ ಬೇಡ ಉಡುಪಿಯಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ನಿರಂತರವಾಗಿ ಜನರಿಗೆ ಸ್ಪಂದಿಸುತ್ತಿದೆ ಮಿಥುನ್ ರೈಯ ಬಿಟ್ಟಿ ಸಲಹೆ ಬಿಜೆಪಿ ಸರ್ಕಾರಕ್ಕೆ ಅವಶ್ಯಕತೆ ಇಲ್ಲ ….. ಅಷ್ಟು ಕಾಳಜಿ ಇದರೆ ತನ್ನ ಕ್ಷೇತ್ರದಲ್ಲಿ ಅಸ್ತಿತ್ವ ಪಡೆದುಕೊಂಡು ಕೆಲಸ ಮಾಡಿ ತೋರಿಸಲಿ
ಬಹುಮಾನ ಘೋಷಿಸಿದ ಮಿಥುನ್ ರೈಯ ಬಳಿ ಅಷ್ಟೊಂದು ಹಣವಿದ್ದರೆ ಆ ಹಣವನ್ನು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ನೀಡಿ ಅದನ್ನು ಬಿಟ್ಟು ಬಿಟ್ಟಿ ಪೋಸ್ ಕೊಡುವ ಅಗತ್ಯವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…