Featured

ಉಡುಪಿ: ತಾನು ಶಾಸಕನಾದ ಬಳಿಕ ಯುವ ಜನತೆಗೆ ಇಲ್ಲೇ ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ಮಾಡುವೆನು : ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ – Vishwanews24

ಉಡುಪಿ: ತಾನು ಶಾಸಕನಾದ ಬಳಿಕ ಯುವ ಜನತೆಗೆ ಇಲ್ಲೇ ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ಮಾಡುವೆನು : ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌

ಉಡುಪಿ: ಉಡುಪಿಯಲ್ಲಿ ಪರಿಸರ ಸ್ನೇಹಿ ಉದ್ಯಮಗಳನ್ನು ಸ್ಥಾಪಿಸಿ ಯುವ ಜನತೆಗೆ ಇಲ್ಲೇ ಉದ್ಯೋಗ ದೊರಕಿಸಿಕೊಟ್ಟರೆ ಹೆತ್ತವರೂ ಬಹಳ ಸಂತೋಷದಿಂದ ಮಕ್ಕಳ ಜತೆಗೇನೆ ಬದುಕುತ್ತಾರೆ, ಈ ನಿಟ್ಟಿನಲ್ಲಿ ತಾನು ಶಾಸಕನಾದ ಬಳಿಕ ತೀವ್ರವಾಗಿ ಪ್ರಯತ್ನ ಮಾಡುವೆನು. ಉದ್ಯಮಗಳು ಬರಬೇಕಾದರೆ ಸುಸಜ್ಜಿತ ಮೂಲಭೂತ ಸೌಕರ್ಯಗಳೂ ಇರಬೇಕು ಅದಲ್ಲದೇ ಸಮಾಜದಲ್ಲಿ ಶಾಂತಿ ಸೌಹಾರ್ದತೆಯೂ ನೆಲೆಸಿರಬೇಕು, ಇವೆಲ್ಲವೂ ಸಾಧ್ಯ ಆಗಬೇಕಾದರೆ ಉಡುಪಿಯ ಜನ ತನಗೆ ಆಶೀರ್ವಾದ ಮಾಡಿ ಗೆಲ್ಲಿಸಬೇಕು ಎಂದು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಹೇಳಿದರು.

ಅವರು ಉಡುಪಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಹಳ ಮುಖ್ಯವಾಗಿ ಕುಡಿಯವ ನೀರಿನ ಸಮಸ್ಯೆ ಹಾಗೂ ಒಳ ಚರಂಡಿ ಸಮಸ್ಯೆ ಉಡುಪಿ ನಗರದಲ್ಲಿ ಮತದಾರರು ಎತ್ತುತ್ತಿದ್ದ ಸಮಸ್ಯೆ ಆಗಿದ್ದು ಇವುಗಳಿಗೆ ಒಂದು ವೈಜ್ಞಾನಿಕ ಪರಿಹಾರವನ್ನೂ ಹುಡುಕಿ ಅನುಷ್ಠಾನಕ್ಕೆ ತರುವ ಭರವಸೆ ನೀಡಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

17 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

17 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago