ಉಡುಪಿ : ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ಬೆಳಗ್ಗೆ 11 ರಿಂದ ಮದ್ಯಾಹ್ನ 3 ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದಾಗ, ಪಾದರಕ್ಷೆ, ಕೊಡೆ, ಟೊಪ್ಪಿ ಬಳಸುವುದು, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯಬೇಕು, ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸಬೇಕು ಎಂದಿದೆ.
ಇನ್ನು ಅಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು ತೆರೆದಿಡಬೇಕು, ಸೊಪ್ಪು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಲಾಖೆಯು ಸುತ್ತೋಲೆ ಬಿಡುಗಡೆ ಮಾಡಿ ಮುಖ್ಯ ಶಿಕ್ಷಕರು, ಪೋಷಕರು, ಅಡುಗೆ ಸಿಬ್ಬಂದಿ ಗಳು, ಹಾಗೂ ಪೋಷಕರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…