Featured

ಉಡುಪಿ: ತಾಪಮಾನ ಏರಿಕೆ – ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ  – Vishwanews24

ಉಡುಪಿ: ತಾಪಮಾನ ಏರಿಕೆ – ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ

ವಿದ್ಯಾರ್ಥಿಗಳಿಗೆ ಬೆಳಗ್ಗೆ 11ರಿಂದ ಮದ್ಯಾಹ್ನ 3ರವರೆಗೆ ಹೊರಾಂಗಣ ಆಟ ನಿಷೇಧ

ಉಡುಪಿ :  ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಬೆಳಗ್ಗೆ 11 ರಿಂದ ಮದ್ಯಾಹ್ನ 3 ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದಾಗ, ಪಾದರಕ್ಷೆ, ಕೊಡೆ, ಟೊಪ್ಪಿ ಬಳಸುವುದು, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯಬೇಕು, ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸಬೇಕು ಎಂದಿದೆ.

ಇನ್ನು ಅಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು ತೆರೆದಿಡಬೇಕು, ಸೊಪ್ಪು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಲಾಖೆಯು ಸುತ್ತೋಲೆ ಬಿಡುಗಡೆ ಮಾಡಿ ಮುಖ್ಯ ಶಿಕ್ಷಕರು, ಪೋಷಕರು, ಅಡುಗೆ ಸಿಬ್ಬಂದಿ ಗಳು, ಹಾಗೂ ಪೋಷಕರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡಲಾಗಿದೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

44 minutes ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

59 minutes ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

1 hour ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

1 hour ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

3 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago