ಉಡುಪಿ : ಪಿಪಿಪಿ ಮಾದರಿಯಲ್ಲಿ ಸ್ಥಾಪನೆಗೊಂಡ ಉಡುಪಿಯ ತಾಯಿ, ಮಕ್ಕಳ ಆಸ್ಪತ್ರೆ ಹಾಗೂ ಕಂಪೆನಿ ತನ್ ಅಸಮರ್ಥತೆಯ ಬಗ್ಗೆ ಆಸ್ಪತ್ರೆಯನ್ನು ನಡೆಸುವ ಬಗ್ಗೆ ಇತ್ತೀಚೆಗೆ ಸರ್ಕಾರಕ್ಕೆ ಪತ್ರ ಬರೆದಿತ್ತು.
250 ಬೆಡ್ನ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, “ಈ ಸಮಸ್ಯೆಗೆ ಸಂಬಂಧಿಸಿದಂತೆ ನಾವು ಕೊನೆಯ ಹಂತದ ಮಾತುಕತೆಯಲ್ಲಿದ್ದೇವೆ. ತಾಯಿ ಹಾಗೂ ಮಕ್ಕಳ ಆಸ್ಪತ್ರೆಯನ್ಮು ನಡೆಸಲು ಸರ್ಕಾರ ಸಿದ್ದವಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಎದುರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ನೀಡಿದ ಭೂಮಿಯನ್ನು ಸರ್ಕಾರ ತೆಗೆದುಕೊಳ್ಳಲಿದ್ದು, ಭೂಮಿಯನ್ನು ಅಭಿವೃದ್ದಿ ಪಡಿಸಲಿದೆ” ಎಂದು ಹೇಳಿದರು.
“ಖಾಸಗಿ ಆಡಳಿತವು ಒದಗಿಸಿದ ರೀತಿಯ ಸೇವೆಗಳನ್ನು ಸರ್ಕಾರವು ಒದಗಿಸುತ್ತದೆ” ಎಂದು ತಿಳಿಸಿದರು.
“ಆಯುಷ್ಮಾನ್ ಯೋಜನೆಯಡಿ 50 ಲಕ್ಷ ರೂ. ಮಂಜೂರು ಮಾಡಲಾಗಿದ್ದು, ಆಸ್ಪತ್ರೆಯ ಸಿಬ್ಬಂದಿಗಳ ವೇತನ ಪಾವತಿಗಾಗಿ ಬಳಕೆ ಮಾಡಲಾಗುವುದು” ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…