ಉಡುಪಿ : ಪಿಪಿಪಿ ಮಾದರಿಯಲ್ಲಿ ಸ್ಥಾಪನೆಗೊಂಡ ಉಡುಪಿಯ ತಾಯಿ, ಮಕ್ಕಳ ಆಸ್ಪತ್ರೆ ಹಾಗೂ ಕಂಪೆನಿ ತನ್ ಅಸಮರ್ಥತೆಯ ಬಗ್ಗೆ ಆಸ್ಪತ್ರೆಯನ್ನು ನಡೆಸುವ ಬಗ್ಗೆ ಇತ್ತೀಚೆಗೆ ಸರ್ಕಾರಕ್ಕೆ ಪತ್ರ ಬರೆದಿತ್ತು.
250 ಬೆಡ್ನ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, “ಈ ಸಮಸ್ಯೆಗೆ ಸಂಬಂಧಿಸಿದಂತೆ ನಾವು ಕೊನೆಯ ಹಂತದ ಮಾತುಕತೆಯಲ್ಲಿದ್ದೇವೆ. ತಾಯಿ ಹಾಗೂ ಮಕ್ಕಳ ಆಸ್ಪತ್ರೆಯನ್ಮು ನಡೆಸಲು ಸರ್ಕಾರ ಸಿದ್ದವಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಎದುರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ನೀಡಿದ ಭೂಮಿಯನ್ನು ಸರ್ಕಾರ ತೆಗೆದುಕೊಳ್ಳಲಿದ್ದು, ಭೂಮಿಯನ್ನು ಅಭಿವೃದ್ದಿ ಪಡಿಸಲಿದೆ” ಎಂದು ಹೇಳಿದರು.
“ಖಾಸಗಿ ಆಡಳಿತವು ಒದಗಿಸಿದ ರೀತಿಯ ಸೇವೆಗಳನ್ನು ಸರ್ಕಾರವು ಒದಗಿಸುತ್ತದೆ” ಎಂದು ತಿಳಿಸಿದರು.
“ಆಯುಷ್ಮಾನ್ ಯೋಜನೆಯಡಿ 50 ಲಕ್ಷ ರೂ. ಮಂಜೂರು ಮಾಡಲಾಗಿದ್ದು, ಆಸ್ಪತ್ರೆಯ ಸಿಬ್ಬಂದಿಗಳ ವೇತನ ಪಾವತಿಗಾಗಿ ಬಳಕೆ ಮಾಡಲಾಗುವುದು” ಎಂದು ಹೇಳಿದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …