Oplus_131072
ಉಡುಪಿ: ತುಳುಕೂಟ ಉಡುಪಿ (ರಿ.) ಯ ಹೊಸ ಕಾರ್ಯಕಾರಿ ಸಮಿತಿಯನ್ನು ಪತ್ರಕರ್ತ ಜನಾರ್ದನ್ ಕೊಡವೂರು ಚುನಾವಣಾ ಅಧಿಕಾರಿಯ ನೆಲೆಯಲ್ಲಿ ಆಯ್ಕೆ ಮಾಡಿದರು.
ಗೌರವ ಸಲಹೆಗಾರರಾಗಿ ಉಡುಪಿ ವಿಶ್ವನಾಥ್ಶೆಣ, ಗೌರವಾಧ್ಯಕ್ಷ ರಾಗಿ ಭಾಸ್ಕರಾನಂದ ಕುಮಾರ್, ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾಗಿ ಭುವನಪ್ರಸಾದ್ ಹೆಗ್ಡೆ, ದಿವಾಕರ ಸನಿಲ್, ಶೋಭಾ ಶೆಟ್ಟಿ, ವಿ.ಕೆ. ಯಾದವ್, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ್ ಕಿದಿಯೂರ್, ಜೊತೆ ಕಾರ್ಯದರ್ಶಿಯಾಗಿ ಜ್ಯೋತಿ ದೇವಾಡಿಗ, ಸಂತೋಷ್ ಕುಮಾರ್, ಮೋಹನ್ ಶೆಟ್ಟಿ ಮೂಡನಿಡಂಬೂರು, ಕೋಶಾಧಿಕಾರಿ ಚೈತನ್ಯ ಎಂ.ಜಿ.,ಸಂಘಟನಾ ಕಾರ್ಯದರ್ಶಿಯಾಗಿ ಮನೋಹರ ಶೆಟ್ಟಿ ತೋನ್ಸೆ,ಉದಯ ಕುಮಾರ್ ತೆಂಕನಿಡಿಯೂರ್,ಶಿಲ್ಪಾ ಜೋಷಿ ಆಯ್ಕೆ ಆದರು.
ತುಳುಮಿನದನದ ಸಂಚಾಲಕರಾಗಿ ದಯಾನಂದ ಕೆ. ಕಪ್ಪೆಟ್ಟು,ಕೆಮ್ತೂರು ತುಳು ನಾಟಕ ಪರ್ಬದ ಸಂಚಾಲಕರಾಗಿ ಪ್ರಭಾಕರ ಭಂಡಾರಿ, ನಿಟ್ಟೂರು ತುಳು ಭಾವಗೀತೆ ಸ್ಪರ್ಧೆಯ ಸಂಚಾಲಕರಾಗಿ ಜಯರಾಮ ಶೆಟ್ಟಿಗಾರ್, ಮಣಿಪಾಲ,ಪಣಿಯಾಡಿ ಕಾದಂಬರಿ ಪ್ರಶಸ್ತಿ ಸಂಚಾಲಕರಾಗಿ ಪ್ರಕಾಶ್ ಸುವರ್ಣ ಕಟಪಾಡಿ,ಮದರಂಗಿದ ರಂಗ್ ಲೇಸ್ ಸಂಚಾಲಕರಾಗಿ ಸುಕನ್ಯಾ ಶೇಖರ್,ಆಟಿದ ಲೇಸ್ ಸಂಚಾಲಕರಾಗಿ ವಂದನಾ ವಿಶ್ವನಾಥ್,ಆಟಿದ ಕಷಾಯದ ಸಂಚಾಲಕರಾಗಿ ವಿವೇಕಾನಂದ ಎನ್.,ಸೋನದ ಸೇಸೇ ಲೇಸ್ ಸಂಚಾಲಕರಾಗಿ ಶೇಖರ ಕಲ್ಮಾಡಿ, ತುಳುವೆರೆ ಗೊಬ್ಬುಲುದ ಸಂಚಾಲಕರಾಗಿ ರತ್ನಾಕರ ಇಂದ್ರಾಳಿ,ಜೋಕ್ಲೆಗಾದ್ ತುಳು ಕಥೆ ಸಂಚಾಲಕರಾಗಿ ವಿದ್ಯಾ ಸರಸ್ವತಿ,ತುಳು ಪಠ್ಯದ ಸಂಚಾಲಕರಾಗಿ ವಿಶ್ವನಾಥ ಬಾಯರಿ,ಜೋಕ್ಷೆಗಾದ್ ತುಳುವ ನಡಕೆದ ಸಂಚಾಲಕರಾಗಿ ದಿನೇಶ್ ಶೆಟ್ಟಿಗಾರ್,ಪ್ರಚಾರ ಮಾಧ್ಯಮದ ಸಂಚಾಲಕರಾಗಿ ಯಶೋದಾ ಕೇಶವ್ ಆಯ್ಕೆ ಆಗಿದ್ದಾರೆ.
ಕಾರ್ಯಕಾರಿ ಸಮಿತಿ ಗೆ ಸದಸ್ಯರಾಗಿ ಯು ಜಿ ದೇವಾಡಿಗ, ರಶ್ಮಿ ಶೆಣೈ,ತಾರಾ ಉಮೇಶ್ ಆಚಾರ್ಯ, ಭಾರತಿ ಟಿ.ಕೆ., ಗಣೇಶ್ ಕೋಟ್ಯಾನ್ , ತಾರಾ ಸತೀಶ್, ಪೂರ್ಣಿಮಾ, ಪ್ರಭಾವತಿ ವಿಶ್ವನಾಥ್, ರೂಪಶ್ರೀ, ಲಕ್ಷ್ಮೀಕಾಂತ್ ಬೆಸ್ತೂರ್ , ವೀಣಾ ಶೆಟ್ಟಿ, ಉಷಾ ಸುವರ್ಣ, ರೇವತಿ ಆರ್.ಶೆಟ್ಟಿ, ಸರೋಜ ಯಶವಂತ್, ಸುಮಾಲಿನಿ ದಯಾನಂದ್, ಸುಜಾತಾ ಮೊಯಿಲಿ, ವಿಶ್ವನಾಥ್ ಶೆಣೈ,ಗೌರವ ಸಲಹೆಗಾರರಾಗಿ ಬನ್ನಂಜೆ ಬಾಬು ಅಮೀನ್, ಮುರಳೀಧರ್ ಉಪಾಧ್ಯಾಯ ಹಿರಿಯಡ್ಕ, ಡಾ.ಗಣನಾಥ ಎಕ್ಕಾರು , ರವಿ ಶಂಕರ ರೈ , ಎಸ್ ವಿ ಭಟ್, ಎಸ್.ಎ.ಕೃಷ್ಣಯ್ಯ, ಮನೋರಮ ಶೆಟ್ಟಿ, ಶಾಂತರಾಮ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಆಯ್ಕೆ ಆಗಿದ್ದಾರೆ.
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…