ಉಡುಪಿ: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಲ್ಲಿ ವಿವಿಧ ಜಾತಿಯ ತೆಂಗು ಸಸಿಗಳೆಂದು ಹೊರ ರಾಜ್ಯದ ನರ್ಸರಿಗಳವರು ಅನಧಿಕೃತವಾಗಿ ಗ್ಯಾರಂಟಿ ಇಲ್ಲದೆ ಗಿಡಗಳನ್ನು ತಂದು ರೋಡು ಬದಿಗಳಲ್ಲಿ, ಎರಡು ವರ್ಷಗಳಲ್ಲಿ ಪಸಲು ಬರುವುದಾಗಿ ನಂಬಿಸಿ ಅತಿ ಹೆಚ್ಚು ದರದಲ್ಲಿ ಪ್ರತಿ ತೆಂಗಿನ ಸಸಿಗಳಿಗೆ 1500 ರೂ. ವರೆಗೂ ಮಾರಾಟ ಮಾಡಿ ರೈತರಿಗೆ ಮೋಸ ಮಾಡುತ್ತಿರುವುದು ತೋಟಗಾರಿಕೆ ಇಲಾಖೆಯ ಗಮನಕ್ಕೆ ಬಂದಿರುತ್ತದೆ.
ಆದ್ದರಿಂದ ಸಾರ್ವಜನಿಕರು, ಜಿಲ್ಲೆಯಲ್ಲಿರುವ ಅಧಿಕೃತ ನರ್ಸರಿಗಳು, ತೋಟಗಾರಿಕಾ ಇಲಾಖೆ ನರ್ಸರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಧಿಕೃತವಾಗಿ ಉತ್ಪಾದನೆ ಮಾಡಿದಂತ ಕಸಿ/ ಸಸಿಗಳನ್ನು ಖರೀದಿಸುವಂತೆ ಹಾಗೂ ಸಂಬAಧಪಟ್ಟವರಿ0ದ ಬಿಲ್ಲನ್ನು ಶೀಘ್ರವಾಗಿ ಪಡೆದುಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…