ಉಡುಪಿ: ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪಚುನಾವಣೆ ಸೀಟ್ ಘೋಷಣೆಯಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಬಂಡಾಯ ಅಭ್ಯರ್ಥಿಯಾಗುವ ಬಗ್ಗೆ ಮುನ್ಸೂಚನೆ ಸಿಕ್ಕಿದೆ.
ಪರಿಷತ್ ಚುನಾವಣೆಗೆ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಅಂತಿಮ ಕ್ಷಣದಲ್ಲಿ ಟಿಕೆಟ್ ಮಿಸ್ಸಾದ ಪರಿಣಾಮವಾಗಿ ಬೆಂಬಲಿಗರ ಸಹಕಾರದೊಂದಿಗೆ ಈ ನಿರ್ಧಾರ ಕೈಗೊಂಡಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.
ಶಿಕ್ಷಕರ-ಪದವಿಧರ ಕ್ಷೇತ್ರದ ಪರಿಷತ್ತು ಚುನಾವಣೆಯಲ್ಲಿ ಕೂಡ ಉಡುಪಿ ಜಿಲ್ಲೆಗೆ ಅನ್ಯಾಯವಾಗಿತ್ತು ಈ ಬಾರಿಯಾದರೂ ಸರದೂಗಿಸುವ ಲೆಕ್ಕಾಚಾರ ಆಕಾಂಕ್ಷಿಗಳಲ್ಲಿತ್ತು ಆದರೆ ಕಡೇ ಕ್ಷಣದಲ್ಲಿ ಉಡುಪಿ ಜಿಲ್ಲೆಗೆ ಟಿಕೆಟ್ ಮಿಸ್ಸಾಗಿ ದ.ಕ ಪಾಲಾಗಿದ್ದು ಬೇಸರ ಮೂಡಿಸಿದೆ.
ಜಿಎಸ್ ಬಿ ಸಮುದಾಯದ ಪ್ರಭಲ ಆಕಾಂಕ್ಷಿಯಾಗಿದ್ದ ಸುರೇಶ್ ನಾಯಕ್ ಬೆಂಬಲಿಗರು ಜಿಲ್ಲೆಯ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ಇಂದು ಸಂಜೆ ಸಭೆ ಕರೆದು ಚುನಾವಣೆ ಸ್ಪರ್ಧೆಯ ಚರ್ಚೆ ನಡೆಯಲಿದೆಂದು ಮಾಹಿತಿ ಹೊರಬಿದ್ದಿದೆ.
ಬ್ಯೂರೋ ರಿಪೋರ್ಟ್: ವಿಶ್ವನ್ಯೂಸ್24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…