ಉಡುಪಿ: ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪಚುನಾವಣೆ ಸೀಟ್ ಘೋಷಣೆಯಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಬಂಡಾಯ ಅಭ್ಯರ್ಥಿಯಾಗುವ ಬಗ್ಗೆ ಮುನ್ಸೂಚನೆ ಸಿಕ್ಕಿದೆ.
ಪರಿಷತ್ ಚುನಾವಣೆಗೆ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಅಂತಿಮ ಕ್ಷಣದಲ್ಲಿ ಟಿಕೆಟ್ ಮಿಸ್ಸಾದ ಪರಿಣಾಮವಾಗಿ ಬೆಂಬಲಿಗರ ಸಹಕಾರದೊಂದಿಗೆ ಈ ನಿರ್ಧಾರ ಕೈಗೊಂಡಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.
ಶಿಕ್ಷಕರ-ಪದವಿಧರ ಕ್ಷೇತ್ರದ ಪರಿಷತ್ತು ಚುನಾವಣೆಯಲ್ಲಿ ಕೂಡ ಉಡುಪಿ ಜಿಲ್ಲೆಗೆ ಅನ್ಯಾಯವಾಗಿತ್ತು ಈ ಬಾರಿಯಾದರೂ ಸರದೂಗಿಸುವ ಲೆಕ್ಕಾಚಾರ ಆಕಾಂಕ್ಷಿಗಳಲ್ಲಿತ್ತು ಆದರೆ ಕಡೇ ಕ್ಷಣದಲ್ಲಿ ಉಡುಪಿ ಜಿಲ್ಲೆಗೆ ಟಿಕೆಟ್ ಮಿಸ್ಸಾಗಿ ದ.ಕ ಪಾಲಾಗಿದ್ದು ಬೇಸರ ಮೂಡಿಸಿದೆ.
ಜಿಎಸ್ ಬಿ ಸಮುದಾಯದ ಪ್ರಭಲ ಆಕಾಂಕ್ಷಿಯಾಗಿದ್ದ ಸುರೇಶ್ ನಾಯಕ್ ಬೆಂಬಲಿಗರು ಜಿಲ್ಲೆಯ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ಇಂದು ಸಂಜೆ ಸಭೆ ಕರೆದು ಚುನಾವಣೆ ಸ್ಪರ್ಧೆಯ ಚರ್ಚೆ ನಡೆಯಲಿದೆಂದು ಮಾಹಿತಿ ಹೊರಬಿದ್ದಿದೆ.
ಬ್ಯೂರೋ ರಿಪೋರ್ಟ್: ವಿಶ್ವನ್ಯೂಸ್24
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…