Featured

ಉಡುಪಿ: ದಾಮೋದರ ಆಚಾರ್ಯರ ವರ್ಣ ವಸಂತ-9 : ಚಿತ್ರಕಲಾ ಪ್ರದರ್ಶನದ ಪತ್ರಿಕಾಗೋಷ್ಠಿ: vishwanews24

ಉಡುಪಿ: ದಾಮೋದರ ಆಚಾರ್ಯರ ವರ್ಣ ವಸಂತ-9 :ಚಿತ್ರಕಲಾ ಪ್ರದರ್ಶನದ ಪತ್ರಿಕಾಗೋಷ್ಠಿ: vishwanews24

ಉಡುಪಿ: 2015ರಲ್ಲಿ “ಮನೆಮನೆಗೆ ಚಿತ್ರಕಳೆ” ಎಂಬ ನೂತನ ಶೈಲಿಯ ಕಲಾ ಸಂಘಟನೆಯನ್ನು ಸ್ಥಾಪಿಸಿ ಚಿತ್ರಕಲೆಯನ್ನು ಮನೆ ಮನೆಗೆ ತಲಪಿಸುವ ಪ್ರಯತ್ನ ಮಾಡಿರುವ ಉಡುಪಿಯ ಹಿರಿಯ ಕಲಾವಿದ ದಾಮೋದರ ಎಲ್. ಆಚಾರ್ಯರು, “ವರ್ಣ ವಸಂತ ಶೀರ್ಷಿಕಯ ಅಡಿಯಲ್ಲಿ 8 ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಈಗಾಗಲೆ ನಡೆಸಿರುತ್ತಾರೆ. ಈಗ ತನ್ನ 9ನೇ ಕಲಾ ಪ್ರದರ್ಶನವನ್ನು ದಿನಾಂಕ: 20-11-2022ರಂದು ಉಡುಪಿಯ ರಾಮಕೃಷ್ಣ ಹೋಟೆಲಲ್ಲಿ ಇರುವ ಶರನ್ ಆರ್ಟ್ ಗ್ಯಾಲರಿಯಲ್ಲಿ ನಡೆಸಲು ಅಣಿಯಾಗುತ್ತಿದ್ದಾರೆ. ಈ ಪ್ರದರ್ಶನದಲ್ಲಿ ಆವರು ತನ್ನನ್ನು ತೊಡಗಿಸಿಕೊಂಡ ಕಲಾ ಪ್ರಕಾರವಾದ ಭಾವಚಿತ್ರ, ಪ್ರಾದೇಶಿಕ ಕಲೆಗಳ ಚಿತ್ರ, ಮಿನಿಯೇಚರ್ ಚಿತ್ರಗಳು, ಪ್ರಕೃತಿ ಚಿತ್ರಗಳು ಹಾಗೂ ಸಮಕಾಲಿನ (ನವ್ಯಕಲೆ) ಕಲೆಗಳ ಬಗ್ಗೆ ರಚಿಸಿದ ಚಿತ್ರಕಲೆಗಳ ಪ್ರದರ್ಶನ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ – Vishwanews24

ದಿನಾಂಕ: 20-11-2022 ಭೂರ್ವಾಹ್ನ 10:00ಕ್ಕೆ ಉದ್ಘಾಟನೆಗೊಂಡು 22-11- 2022ರವರೆಗೆ ಪ್ರತಿ ದಿನ ಪೂರ್ವಾಹ್ನ 10:00 ರಿಂದ ಸಂಜೆ 6:30ರ ವರೆಗೆ ಈ ಕಲಾ ಪ್ರದರ್ಶನವು ಕಲಾಭಿಮಾನಿಗಳಿಗಾಗಿ ತೆರೆದಿರುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ ಉಮೇಶ್ ಪ್ರಭು,ರಥ ಶಿಲ್ಪಿ ಕೆ ರಾಜಗೋಪಾಲ್ ಆಚಾರ್ಯ, ಯು ವಿಶ್ವನಾಥ ಶೆಣೈ,ಶ್ರೀಮತಿ ಮಮತಾ ಸಮಂತ್ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಮೋದರ ಎಲ್ ಆಚಾರ್ಯ, ವಾಸುದೇವ ಆಚಾರ್ಯ, ಅನುಶ್ರೀ,ಜಯಂತ ಪುರೋಹಿತ್ ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago