Featured

ಉಡುಪಿ: ದಾಮೋದರ ಆಚಾರ್ಯರ ವರ್ಣ ವಸಂತ-9 : ಚಿತ್ರಕಲಾ ಪ್ರದರ್ಶನದ ಪತ್ರಿಕಾಗೋಷ್ಠಿ: vishwanews24

ಉಡುಪಿ: ದಾಮೋದರ ಆಚಾರ್ಯರ ವರ್ಣ ವಸಂತ-9 :ಚಿತ್ರಕಲಾ ಪ್ರದರ್ಶನದ ಪತ್ರಿಕಾಗೋಷ್ಠಿ: vishwanews24

ಉಡುಪಿ: 2015ರಲ್ಲಿ “ಮನೆಮನೆಗೆ ಚಿತ್ರಕಳೆ” ಎಂಬ ನೂತನ ಶೈಲಿಯ ಕಲಾ ಸಂಘಟನೆಯನ್ನು ಸ್ಥಾಪಿಸಿ ಚಿತ್ರಕಲೆಯನ್ನು ಮನೆ ಮನೆಗೆ ತಲಪಿಸುವ ಪ್ರಯತ್ನ ಮಾಡಿರುವ ಉಡುಪಿಯ ಹಿರಿಯ ಕಲಾವಿದ ದಾಮೋದರ ಎಲ್. ಆಚಾರ್ಯರು, “ವರ್ಣ ವಸಂತ ಶೀರ್ಷಿಕಯ ಅಡಿಯಲ್ಲಿ 8 ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಈಗಾಗಲೆ ನಡೆಸಿರುತ್ತಾರೆ. ಈಗ ತನ್ನ 9ನೇ ಕಲಾ ಪ್ರದರ್ಶನವನ್ನು ದಿನಾಂಕ: 20-11-2022ರಂದು ಉಡುಪಿಯ ರಾಮಕೃಷ್ಣ ಹೋಟೆಲಲ್ಲಿ ಇರುವ ಶರನ್ ಆರ್ಟ್ ಗ್ಯಾಲರಿಯಲ್ಲಿ ನಡೆಸಲು ಅಣಿಯಾಗುತ್ತಿದ್ದಾರೆ. ಈ ಪ್ರದರ್ಶನದಲ್ಲಿ ಆವರು ತನ್ನನ್ನು ತೊಡಗಿಸಿಕೊಂಡ ಕಲಾ ಪ್ರಕಾರವಾದ ಭಾವಚಿತ್ರ, ಪ್ರಾದೇಶಿಕ ಕಲೆಗಳ ಚಿತ್ರ, ಮಿನಿಯೇಚರ್ ಚಿತ್ರಗಳು, ಪ್ರಕೃತಿ ಚಿತ್ರಗಳು ಹಾಗೂ ಸಮಕಾಲಿನ (ನವ್ಯಕಲೆ) ಕಲೆಗಳ ಬಗ್ಗೆ ರಚಿಸಿದ ಚಿತ್ರಕಲೆಗಳ ಪ್ರದರ್ಶನ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ – Vishwanews24

ದಿನಾಂಕ: 20-11-2022 ಭೂರ್ವಾಹ್ನ 10:00ಕ್ಕೆ ಉದ್ಘಾಟನೆಗೊಂಡು 22-11- 2022ರವರೆಗೆ ಪ್ರತಿ ದಿನ ಪೂರ್ವಾಹ್ನ 10:00 ರಿಂದ ಸಂಜೆ 6:30ರ ವರೆಗೆ ಈ ಕಲಾ ಪ್ರದರ್ಶನವು ಕಲಾಭಿಮಾನಿಗಳಿಗಾಗಿ ತೆರೆದಿರುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ ಉಮೇಶ್ ಪ್ರಭು,ರಥ ಶಿಲ್ಪಿ ಕೆ ರಾಜಗೋಪಾಲ್ ಆಚಾರ್ಯ, ಯು ವಿಶ್ವನಾಥ ಶೆಣೈ,ಶ್ರೀಮತಿ ಮಮತಾ ಸಮಂತ್ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಮೋದರ ಎಲ್ ಆಚಾರ್ಯ, ವಾಸುದೇವ ಆಚಾರ್ಯ, ಅನುಶ್ರೀ,ಜಯಂತ ಪುರೋಹಿತ್ ಉಪಸ್ಥಿತರಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

17 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

17 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

18 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

18 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

18 hours ago