Featured

ಉಡುಪಿ :  ದಿನಾಂಕ 03/09/2021 ಕೋವಿಡ್-19 ಲಸಿಕೆಯ ವಿವರ -Vishwanews24

ಉಡುಪಿ :  ದಿನಾಂಕ 03/09/2021 ಕೋವಿಡ್-19 ಲಸಿಕೆಯ ವಿವರ -Vishwanews24

ದಿನಾಂಕ ೦೩/೦೯/೨೦೨೧ ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-೧೯ ಪ್ರಥಮ ಮತ್ತು ೨ನೇ ಡೋಸ್ ಲಸಿಕೆ ಲಭ್ಯ.

ಲಸಿಕಾಕರಣದ ಸ್ಥಳ ಮತ್ತು ಲಸಿಕೆ ವಿಧ

೧.ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)

ಸಮಯ: ಬೆಳಿಗ್ಗೆ ೯.೦೦ ರಿಂದ ಅಪರಾಹ್ನ ೧.೦೦ ರ ವರೆಗೆ

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೧೫೦ ಡೋಸ್ ಲಭ್ಯ)

೨.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೪೫೦ ಡೋಸ್ ಲಭ್ಯ)

೩.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ(ಅಲಂಕಾರ್‌  ಥಿಯೇಟರ್ ಬಳಿ)

ಸಮಯ: ಬೆಳಿಗ್ಗೆ ೯.೦೦ ರಿಂದ ಅಪರಾಹ್ನ ೧.೦೦ ರ ವರೆಗೆ

ಕೋವ್ಯಾಕ್ಸಿನ್ ೨ನೇ ಡೋಸ್-(೮೦ ಡೋಸ್ ಲಭ್ಯ)

೪.ಅಮ್ಮಣ್ಣಿರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್ ಬೈಲೂರು, ಉಡುಪಿ

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೫೦೦ ಡೋಸ್ ಲಭ್ಯ)

೫.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೧೫೦ ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ ೧೮ ವರ್ಷ ಮೇಲ್ಪಟ್ಟವರು ಕೋವಿಡ್-೧೯ ಪ್ರಥಮ ಮತ್ತು ೨ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

7 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

7 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

8 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

9 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

9 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

9 hours ago