Featured

ಉಡುಪಿ :  ದಿನಾಂಕ 03/09/2021 ಕೋವಿಡ್-19 ಲಸಿಕೆಯ ವಿವರ -Vishwanews24

ಉಡುಪಿ :  ದಿನಾಂಕ 03/09/2021 ಕೋವಿಡ್-19 ಲಸಿಕೆಯ ವಿವರ -Vishwanews24

ದಿನಾಂಕ ೦೩/೦೯/೨೦೨೧ ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-೧೯ ಪ್ರಥಮ ಮತ್ತು ೨ನೇ ಡೋಸ್ ಲಸಿಕೆ ಲಭ್ಯ.

ಲಸಿಕಾಕರಣದ ಸ್ಥಳ ಮತ್ತು ಲಸಿಕೆ ವಿಧ

೧.ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)

ಸಮಯ: ಬೆಳಿಗ್ಗೆ ೯.೦೦ ರಿಂದ ಅಪರಾಹ್ನ ೧.೦೦ ರ ವರೆಗೆ

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೧೫೦ ಡೋಸ್ ಲಭ್ಯ)

೨.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೪೫೦ ಡೋಸ್ ಲಭ್ಯ)

೩.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ(ಅಲಂಕಾರ್‌  ಥಿಯೇಟರ್ ಬಳಿ)

ಸಮಯ: ಬೆಳಿಗ್ಗೆ ೯.೦೦ ರಿಂದ ಅಪರಾಹ್ನ ೧.೦೦ ರ ವರೆಗೆ

ಕೋವ್ಯಾಕ್ಸಿನ್ ೨ನೇ ಡೋಸ್-(೮೦ ಡೋಸ್ ಲಭ್ಯ)

೪.ಅಮ್ಮಣ್ಣಿರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್ ಬೈಲೂರು, ಉಡುಪಿ

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೫೦೦ ಡೋಸ್ ಲಭ್ಯ)

೫.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೧೫೦ ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ ೧೮ ವರ್ಷ ಮೇಲ್ಪಟ್ಟವರು ಕೋವಿಡ್-೧೯ ಪ್ರಥಮ ಮತ್ತು ೨ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

4 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

4 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

4 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

7 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

7 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

7 hours ago