Featured

ಉಡುಪಿ :  ದಿನಾಂಕ 03/09/2021 ಕೋವಿಡ್-19 ಲಸಿಕೆಯ ವಿವರ -Vishwanews24

ಉಡುಪಿ :  ದಿನಾಂಕ 03/09/2021 ಕೋವಿಡ್-19 ಲಸಿಕೆಯ ವಿವರ -Vishwanews24

ದಿನಾಂಕ ೦೩/೦೯/೨೦೨೧ ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-೧೯ ಪ್ರಥಮ ಮತ್ತು ೨ನೇ ಡೋಸ್ ಲಸಿಕೆ ಲಭ್ಯ.

ಲಸಿಕಾಕರಣದ ಸ್ಥಳ ಮತ್ತು ಲಸಿಕೆ ವಿಧ

೧.ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ, ಉಡುಪಿ)

ಸಮಯ: ಬೆಳಿಗ್ಗೆ ೯.೦೦ ರಿಂದ ಅಪರಾಹ್ನ ೧.೦೦ ರ ವರೆಗೆ

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೧೫೦ ಡೋಸ್ ಲಭ್ಯ)

೨.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೪೫೦ ಡೋಸ್ ಲಭ್ಯ)

೩.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ(ಅಲಂಕಾರ್‌  ಥಿಯೇಟರ್ ಬಳಿ)

ಸಮಯ: ಬೆಳಿಗ್ಗೆ ೯.೦೦ ರಿಂದ ಅಪರಾಹ್ನ ೧.೦೦ ರ ವರೆಗೆ

ಕೋವ್ಯಾಕ್ಸಿನ್ ೨ನೇ ಡೋಸ್-(೮೦ ಡೋಸ್ ಲಭ್ಯ)

೪.ಅಮ್ಮಣ್ಣಿರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್ ಬೈಲೂರು, ಉಡುಪಿ

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೫೦೦ ಡೋಸ್ ಲಭ್ಯ)

೫.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ

ಕೋವಿಶೀಲ್ಡ್ ಪ್ರಥಮ ಮತ್ತು ೨ನೇ ಡೋಸ್-(೧೫೦ ಡೋಸ್ ಲಭ್ಯ)

ಗ್ರಾಮೀಣ ಪ್ರದೇಶದಲ್ಲಿ ೧೮ ವರ್ಷ ಮೇಲ್ಪಟ್ಟವರು ಕೋವಿಡ್-೧೯ ಪ್ರಥಮ ಮತ್ತು ೨ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago