ಉಡುಪಿ : ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಇದೀಗ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ.
ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಉಡುಪಿ ಸೆನ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಬಳಿಕ ಆರೋಪಿ ನಾಗೇಶ್ ಪೂಜಾರಿಯನ್ನು 3 ದಿನಗಳ ಕಾಲ ಕಸ್ಟಡಿಗೆ ಪಡೆದು ಅ.16ರಂದು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆದೇಶವನ್ನು ಅ.21ಕ್ಕೆ ನಿಗದಿಪಡಿಸಲಾಗಿತ್ತು
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…