Featured

ಉಡುಪಿ: ದುರ್ಗಾ ದೌಡ್‌‌ನಲ್ಲಿ ತಲವಾರು ಪ್ರದರ್ಶನ ; ದೂರು ದಾಖಲಿಸುವಂತೆ ವಿವಿಧ ಸಂಘಟನೆಗಳಿಂದ ಎಸ್ಪಿಗೆ ಮನವಿ – Vishwanews24

ಉಡುಪಿ: ದುರ್ಗಾ ದೌಡ್‌‌ನಲ್ಲಿ ತಲವಾರು ಪ್ರದರ್ಶನ – ದೂರು ದಾಖಲಿಸುವಂತೆ ವಿವಿಧ ಸಂಘಟನೆಗಳಿಂದ ಎಸ್ಪಿಗೆ ಮನವಿ

ಉಡುಪಿ : ನಗರದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ತಲವಾರು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಅವರಿಗೆ ದೂರು ಸಲ್ಲಿಸಿದರು.

ದುರ್ಗಾ ದೌಡ್ ನಲ್ಲಿ ಅಕ್ರಮವಾಗಿ ತಲವಾರು ಪ್ರದರ್ಶನ ಮಾಡುವುದರೊಂದಿಗೆ ಶ್ರೀಕಾಂತ್ ಶೆಟ್ಟಿ ಮತ್ತು ಕಾಜಲ್ ಹಿಂದುಸ್ತಾನಿ ಪ್ರಚೋದನಕಾರಿಯಾಗಿ ಮಾತನಾಡಿ ಉಡುಪಿಯ ಶಾಂತಿಯುತ ವಾತಾವರಣ ಕೆಡಿಸಲು ಯತ್ನಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಘಟನೆಯು ಪೂರ್ವ ಯೋಜಿತವಾಗಿದ್ದು ಮತ್ತು ಸಮಾಜದ ನಿರ್ದಿಷ್ಟ ವರ್ಗದ ಜನರ ವಿರುದ್ದ ಅಪರಾಧ ಎಸಗಲು ಪ್ರೇರೇಪಿಸುವಂತಿತ್ತು ಎಂದು ಸಂಘಟನೆಗಳು ಆರೋಪಿಸಿವೆ.

ಮಲ್ಪೆ: ಬಲೆಗೆ ಬಿದ್ದ ಬೃಹತ್ ಗಾತ್ರದ ಕಾರ್ಗಿಲ್ ಮೀನು – Vishwanews24

ಈ ಸಂದರ್ಭದಲ್ಲಿ ದಲಿತ ದಮನಿತ ಹೋರಾಟ ಸಮಿತಿಯ ಶ್ಯಾಮರಾಜ್ ಬಿರ್ತಿ, ದಲಿತ ಸಂಘರ್ಷ ಸಮಿತಿಯ ಸುಂದರ್ ಮಾಸ್ತರ್,ಎಪಿಸಿಆರ್ ಜಿಲ್ಲಾ ಸಂಚಾಲಕ ಹುಸೇನ್ ಕೋಡಿಬೆಂಗ್ರೆ, ಸುನ್ನಿ ಸಂಯುಕ್ತ ಜಮಾಅತಿನ ಜಿಲ್ಲಾಧ್ಯಕ್ಷ ಅಬುಬಕ್ಕರ್ ನೇಜಾರ್, ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ, ಕ್ರೈಸ ಮುಖಂಡ ಚಾರ್ಲ್ಸ್‌ ಅಂಬ್ಲರ್, ವಿಲಿಯಂ ಮಾರ್ಟಿಸ್, ಸಿ.ಪಿ‌.ಎಮ್ ಮುಖಂಡ ಬಾಲಕೃಷ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಫಣಿರಾಜ್,ಸಾಲಿಡಾರಿಟಿಯ ಅಫ್ವಾನ್ ಹೂಡೆ, ಮಂಜುನಾಥ್ ಬಾಳ್ಕುದ್ರು,ಮುಸ್ಲಿಮ್ ಒಕ್ಕೂಟದ ಉಪಾಧ್ಯಕ್ಷ ಇದ್ರಿಸ್ ಹೂಡೆ, ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

9 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

12 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

12 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

14 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

15 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

17 hours ago