Featured

ಉಡುಪಿ: ದುರ್ಗಾ ದೌಡ್‌‌ನಲ್ಲಿ ತಲವಾರು ಪ್ರದರ್ಶನ ; ದೂರು ದಾಖಲಿಸುವಂತೆ ವಿವಿಧ ಸಂಘಟನೆಗಳಿಂದ ಎಸ್ಪಿಗೆ ಮನವಿ – Vishwanews24

ಉಡುಪಿ: ದುರ್ಗಾ ದೌಡ್‌‌ನಲ್ಲಿ ತಲವಾರು ಪ್ರದರ್ಶನ – ದೂರು ದಾಖಲಿಸುವಂತೆ ವಿವಿಧ ಸಂಘಟನೆಗಳಿಂದ ಎಸ್ಪಿಗೆ ಮನವಿ

ಉಡುಪಿ : ನಗರದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ತಲವಾರು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಅವರಿಗೆ ದೂರು ಸಲ್ಲಿಸಿದರು.

ದುರ್ಗಾ ದೌಡ್ ನಲ್ಲಿ ಅಕ್ರಮವಾಗಿ ತಲವಾರು ಪ್ರದರ್ಶನ ಮಾಡುವುದರೊಂದಿಗೆ ಶ್ರೀಕಾಂತ್ ಶೆಟ್ಟಿ ಮತ್ತು ಕಾಜಲ್ ಹಿಂದುಸ್ತಾನಿ ಪ್ರಚೋದನಕಾರಿಯಾಗಿ ಮಾತನಾಡಿ ಉಡುಪಿಯ ಶಾಂತಿಯುತ ವಾತಾವರಣ ಕೆಡಿಸಲು ಯತ್ನಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಘಟನೆಯು ಪೂರ್ವ ಯೋಜಿತವಾಗಿದ್ದು ಮತ್ತು ಸಮಾಜದ ನಿರ್ದಿಷ್ಟ ವರ್ಗದ ಜನರ ವಿರುದ್ದ ಅಪರಾಧ ಎಸಗಲು ಪ್ರೇರೇಪಿಸುವಂತಿತ್ತು ಎಂದು ಸಂಘಟನೆಗಳು ಆರೋಪಿಸಿವೆ.

ಮಲ್ಪೆ: ಬಲೆಗೆ ಬಿದ್ದ ಬೃಹತ್ ಗಾತ್ರದ ಕಾರ್ಗಿಲ್ ಮೀನು – Vishwanews24

ಈ ಸಂದರ್ಭದಲ್ಲಿ ದಲಿತ ದಮನಿತ ಹೋರಾಟ ಸಮಿತಿಯ ಶ್ಯಾಮರಾಜ್ ಬಿರ್ತಿ, ದಲಿತ ಸಂಘರ್ಷ ಸಮಿತಿಯ ಸುಂದರ್ ಮಾಸ್ತರ್,ಎಪಿಸಿಆರ್ ಜಿಲ್ಲಾ ಸಂಚಾಲಕ ಹುಸೇನ್ ಕೋಡಿಬೆಂಗ್ರೆ, ಸುನ್ನಿ ಸಂಯುಕ್ತ ಜಮಾಅತಿನ ಜಿಲ್ಲಾಧ್ಯಕ್ಷ ಅಬುಬಕ್ಕರ್ ನೇಜಾರ್, ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ, ಕ್ರೈಸ ಮುಖಂಡ ಚಾರ್ಲ್ಸ್‌ ಅಂಬ್ಲರ್, ವಿಲಿಯಂ ಮಾರ್ಟಿಸ್, ಸಿ.ಪಿ‌.ಎಮ್ ಮುಖಂಡ ಬಾಲಕೃಷ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಫಣಿರಾಜ್,ಸಾಲಿಡಾರಿಟಿಯ ಅಫ್ವಾನ್ ಹೂಡೆ, ಮಂಜುನಾಥ್ ಬಾಳ್ಕುದ್ರು,ಮುಸ್ಲಿಮ್ ಒಕ್ಕೂಟದ ಉಪಾಧ್ಯಕ್ಷ ಇದ್ರಿಸ್ ಹೂಡೆ, ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಉಪಸ್ಥಿತರಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

11 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

11 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

12 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

13 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

13 hours ago