ಉಡುಪಿ : ಹಿಂದೂ ಜಾಗರಣ ವೇದಿಕೆ ವತಿಯಿಂದ ಅ. 2ರಂದು ಆಯೋಜಿಸಲಾದ “ದುರ್ಗಾ ದೌಡ್’ ಕಾರ್ಯಕ್ರಮಕ್ಕೆ ಭೋಪಾಲದ ಸಂಸದೆ, ವಾಗ್ಮಿ ಪ್ರಜ್ಞಾ ಸಿಂಗ್ ಠಾಕೂರ್ ಆಗಮಿಸುತ್ತಿದ್ದಾರೆ.
ನಗರವನ್ನು ಕೇಸರಿ ಪತಾಕೆಗಳಿಂದ ಅಲಂಕರಿಸಲಾಗಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕೊರಗ ಸಮುದಾಯದ ಸುಂದರ ಕೊರಗ ಕಾರ್ಯಕ್ರಮ ಉದ್ಘಾಟಿಸುವರು.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಹಿಂದೂ ಸಮಾಜದ ಎಲ್ಲ ಸಮುದಾಯಗಳ ಮುಖಂಡರು ಭಾಗವಹಿಸಲಿದ್ದಾರೆ. ಅಪರಾಹ್ನ 2.30ಕ್ಕೆ ಮೆರವಣಿಗೆ ಕಡಿಯಾಳಿಯಿಂದ ಆರಂಭಗೊಂಡು ಕಲ್ಸಂಕ, ಸಿಟಿ ಬಸ್ ನಿಲ್ದಾಣ, ತೆಂಕಪೇಟೆ, ರಥಬೀದಿವರೆಗೆ ತೆರಳಲಿದೆ. ಸಂಜೆ 5ಕ್ಕೆ ಕೃಷ್ಣಮಠ ಪಾರ್ಕಿಂಗ್ ಪ್ರದೇಶದಲ್ಲಿ ಸಮಾವೇಶವನ್ನು ಉದ್ದೇಶಿಸಿ ಪ್ರಜ್ಞಾ ಸಿಂಗ್ ಮಾತನಾಡಲಿದ್ದಾರೆ.
ಬಂಟ್ವಾಳ : ನಿಷೇಧಿತ ಸಂಘಟನೆಯಾದ ಪಿ.ಎಫ್.ಐ., ಎಸ್.ಡಿ.ಪಿ.ಐ. ಕಚೇರಿಗಳಿಗೆ ಬೀಗ – Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…