ಉಡುಪಿ : ಹಿಂದೂ ಜಾಗರಣ ವೇದಿಕೆ ವತಿಯಿಂದ ಅ. 2ರಂದು ಆಯೋಜಿಸಲಾದ “ದುರ್ಗಾ ದೌಡ್’ ಕಾರ್ಯಕ್ರಮಕ್ಕೆ ಭೋಪಾಲದ ಸಂಸದೆ, ವಾಗ್ಮಿ ಪ್ರಜ್ಞಾ ಸಿಂಗ್ ಠಾಕೂರ್ ಆಗಮಿಸುತ್ತಿದ್ದಾರೆ.
ನಗರವನ್ನು ಕೇಸರಿ ಪತಾಕೆಗಳಿಂದ ಅಲಂಕರಿಸಲಾಗಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕೊರಗ ಸಮುದಾಯದ ಸುಂದರ ಕೊರಗ ಕಾರ್ಯಕ್ರಮ ಉದ್ಘಾಟಿಸುವರು.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಹಿಂದೂ ಸಮಾಜದ ಎಲ್ಲ ಸಮುದಾಯಗಳ ಮುಖಂಡರು ಭಾಗವಹಿಸಲಿದ್ದಾರೆ. ಅಪರಾಹ್ನ 2.30ಕ್ಕೆ ಮೆರವಣಿಗೆ ಕಡಿಯಾಳಿಯಿಂದ ಆರಂಭಗೊಂಡು ಕಲ್ಸಂಕ, ಸಿಟಿ ಬಸ್ ನಿಲ್ದಾಣ, ತೆಂಕಪೇಟೆ, ರಥಬೀದಿವರೆಗೆ ತೆರಳಲಿದೆ. ಸಂಜೆ 5ಕ್ಕೆ ಕೃಷ್ಣಮಠ ಪಾರ್ಕಿಂಗ್ ಪ್ರದೇಶದಲ್ಲಿ ಸಮಾವೇಶವನ್ನು ಉದ್ದೇಶಿಸಿ ಪ್ರಜ್ಞಾ ಸಿಂಗ್ ಮಾತನಾಡಲಿದ್ದಾರೆ.
ಬಂಟ್ವಾಳ : ನಿಷೇಧಿತ ಸಂಘಟನೆಯಾದ ಪಿ.ಎಫ್.ಐ., ಎಸ್.ಡಿ.ಪಿ.ಐ. ಕಚೇರಿಗಳಿಗೆ ಬೀಗ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…