Featured

ಉಡುಪಿ ದುರ್ಗಾ ದೌಡ್ – ಖಡ್ಗ ಝಳಪಿಸುತ್ತಾ ಮೆರವಣಿಗೆ ಮತ್ತು ಉದ್ರೇಕಕಾರಿ ಭಾಷಣದ ವಿರುದ್ದ ಕ್ರಮ ಕೈಗೊಳ್ಳಿ : ಜಿಲ್ಲಾಡಳಿತಕ್ಕೆ ಸಿಪಿಐ(ಎಂ) ಆಗ್ರಹ – Vishwanews24

ಉಡುಪಿ ದುರ್ಗಾ ದೌಡ್ – ಖಡ್ಗ ಝಳಪಿಸುತ್ತಾ ಮೆರವಣಿಗೆ ಮತ್ತು ಉದ್ರೇಕಕಾರಿ ಭಾಷಣದ ವಿರುದ್ದ ಕ್ರಮ ಕೈಗೊಳ್ಳಿ : ಜಿಲ್ಲಾಡಳಿತಕ್ಕೆ ಸಿಪಿಐ(ಎಂ) ಆಗ್ರಹ

ಉಡುಪಿ: ಅಕ್ಟೋಬರ್ 2ರಂದು ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಂದರ್ಭದಲ್ಲಿ ಖಡ್ಗವನ್ನು ಝಳಪಿಸುತ್ತಾ ಮೆರವಣಿಗೆ ಮಾಡಿದ್ದು ಮಾತ್ರವಲ್ಲದೆ ಸಭೆಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದು ಪತ್ರಿಕೆಗಳಲ್ಲಿ ವರದಿಯಾಗಿದೆ. ಇದರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಅನ್ಯಜಾತಿ ಯುವಕನೊಂದಿಗೆ ಮಗಳು ನಾಪತ್ತೆ..ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕ ಆತ್ಮಹತ್ಯೆ – Vishwanews24

ಈ ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರಾದ ಸುನೀಲ್ ಕುಮಾರ್ ಮತ್ತು ಕೆಲವು ಶಾಸಕರೂ ಭಾಗವಹಿಸಿದ್ದು ಅವರ ಎದುರಿನಲ್ಲೇ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಜನರು ಇಂತಹ ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಗಳನ್ನು ತಿರಸ್ಕರಿಸಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

12 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

12 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago