ಉಡುಪಿ: ಯುವಕನೋರ್ವ ಓರ್ವ ಹುಡುಗಿಯ ಜೊತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು ದೇವರ ಮೂರ್ತಿಯನ್ನು ಕೂಡಾ ಅಪವಿತ್ರಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಒಡೆದು, ಒಳ ನುಗ್ಗಿದ ಯುವಕ ಕಳ್ಳತನಗೈಯ್ಯಲು ಏನೂ ಸಿಗದೇ ಇದ್ದುದರಿಂದ ಬರಿಗೈಯಲ್ಲಿ ವಾಪಸ್ ಆಗಿದ್ದಾನೆ.
ಅಷ್ಟೇ ಅಲ್ಲದೆ ವರಾಹ ವಿಷ್ಣು ನಾರಸಿಂಹ ದೇವರ ಮೂರ್ತಿ ಮುಟ್ಟಿ ಅಪವಿತ್ರಗೊಳಿಸಿದ್ದಾನೆ.
ಕಳ್ಳನ ಮುಖ ಚಹರೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪಡುಬಿದ್ರಿ : ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…